5:16 AM Tuesday24 - June 2025
ಬ್ರೇಕಿಂಗ್ ನ್ಯೂಸ್
ಎನ್.ಆರ್.ಪುರ: ರಸ್ತೆ ಗುಂಡಿ ತಪ್ಪಿಸಲು ಹೋಗಿ ಕಾರು ಡಿಕ್ಕಿ; ಓರ್ವ ಸ್ಥಳದಲ್ಲೇ ಸಾವು;… Chikkamagaluru | ಕ್ಯಾಂಟರ್ ಚಾಲಕನ ನಿಯಂತ್ರಣ ತಪ್ಪಿ ಸ್ಕೂಟರ್ ಗೆ ಡಿಕ್ಕಿ: ಸವಾರ… ಬಾಣಸವಾಡಿ, ಕಸ್ತೂರಿನಗರ ಅರಣ್ಯ ಪ್ರದೇಶಕ್ಕೆ ಸಚಿವ ಖಂಡ್ರೆ ಭೇಟಿ: ಬೆಂಗಳೂರಿನಲ್ಲಿ ಶ್ವಾಸತಾಣಗಳ ಸಂರಕ್ಷಣೆ… HDK | ವಸತಿ ಇಲಾಖೆ ಅಕ್ರಮ ಮರೆಮಾಚಲು ಎಚ್.ಕೆ. ಪಾಟೀಲ್ ಪತ್ರ ತೇಲಿ… ಕಾಂಗ್ರೆಸ್ ಸರ್ಕಾರದಲ್ಲಿ ಕಮೀಶನ್ ದಂಧೆ 224 ಶಾಸಕರಿಗೂ ಗೊತ್ತಿದೆ: ಕೇಂದ್ರ ಸಚಿವ ಕುಮಾರಸ್ವಾಮಿ ಅಜಾಗರೂಕತೆಯಿಂದ ಚಾಲನೆ ಮಾಡಿದರೆ ಚಾಲಕರ ವಿರುದ್ಧ ಕಠಿಣ ಕ್ರಮ: ಸಾರಿಗೆ ಸಚಿವ ರಾಮಲಿಂಗಾ… Bagalkote | ಪಟ್ಟದಕಲ್ಲು ವಿಶ್ವ ಪರಂಪರೆ ತಾಣದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… Udupi | ನೈತಿಕ ಪಾಠ ಶಾಸಕ ಸುನಿಲ್ ಕುಮಾರ್ ಹೇಳಿ ಕೊಡಬೇಕಿಲ್ಲ: ಸಚಿವೆ… ಜಿಲ್ಲಾಸ್ಪತ್ರೆಗಳು, ಆರೋಗ್ಯ ಕೇಂದ್ರಗಳಲ್ಲಿ ಯೋಗ ಮಂದಿರ ಸ್ಥಾಪನೆ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪಾಲಿಕೆ ಮೇಲೆ ಲೋಕಾಯುಕ್ತ ದಾಳಿ: ಕಂದಾಯ, ಆರೋಗ್ಯ ಹಾಗೂ ಎಂಜಿನಿಯರಿಂಗ್ ವಿಭಾಗಗಳ ತೀವ್ರ…

ಇತ್ತೀಚಿನ ಸುದ್ದಿ

ಚಾರ್ಮಾಡಿ ಫಾಲ್ಸ್ ನ ನಿಷೇಧಿತ ಪ್ರದೇಶದಲ್ಲಿ ಪ್ರವಾಸಿಗರ ಹುಚ್ಚಾಟ: ಬಟ್ಟೆ ಹೊತ್ತೊಯ್ದ ಪೊಲೀಸರು; ಚಡ್ಡಿಯಲ್ಲಿ ಓಡಿದ ಯುವಕರು

11/07/2024, 11:27

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಪ್ರವಾಸಿಗರಿಗೆ ನಿಷೇಧಿತ ಅಪಾಯಕಾರಿ ಚಾರ್ಮಾಡಿ ಫಾಲ್ಸ್ ನಲ್ಲಿ ಮೋಜಿಗಾಗಿ ಹುಚ್ಚಾಟ ನಡೆಸುತ್ತಿದ್ದ ಯುವಕ ಬಟ್ಟೆಯನ್ನು ಪೊಲೀಸರು ಹೊತ್ತೊಯ್ದ ಘಟನೆ ನಡೆದಿದೆ.


ಚಾರ್ಮಾಡಿ ನಿಷೇಧಿತ ಪ್ರದೇಶದಲ್ಲಿ ಪ್ರವಾಸಿಗ ಯುವಕರು
ಬಂಡೆ ಹತ್ತಿ ಹುಚ್ಚಾಟ ನಡೆಸುತ್ತಿದ್ದರು. ಅಷ್ಟೇ ಅಲ್ಲದೆ
ಜಲಪಾತದ ಬಳಿ ಸ್ನಾನ ಮಾಡುತ್ತಿದ್ದರು.ಇದನ್ನು ಕಂಡ ಪೊಲೀಸರು ಪ್ರವಾಸಿಗರ ಜೀವ ರಕ್ಷಣೆಯ ದೃಷ್ಟಿ ಯಿಂದ ಅವರ ಬಟ್ಟೆ ಹೊತ್ತೊಯ್ದು ಬಿಸಿ ಮುಟ್ಟಿಸಿದರು. ಪ್ರವಾಸಿಗರ ಬಟ್ಟೆಯನ್ನು ತಂದು ಪೊಲೀಸರು ತಮ್ಮ ಗಸ್ತು ವಾಹನಕ್ಕೆ ತುಂಬಿಸಿದರು.
ಆರಂಭದಲ್ಲಿ ಸರ್…ಸರ್…ಎನ್ನುತ್ತಾ ಬಟ್ಟೆ ನೀಡುವಂತೆ ಅಂಗಲಾಚುತ್ತಿದ್ದ ಯುವಕರು ಕ್ಲೈಮ್ಯಾಕ್ಸ್ ನಲ್ಲಿ ಪೊಲೀಸರ ಜೊತೆಯೇ ಜಗಳಕ್ಕೆ ಶುರು ಮಾಡಿದರು. ಪೊಲೀಸರಿಗೆ ಆವಾಜ್ ಹಾಕಿ ಮತ್ತೆ ಪೇಚಿಗೆ ಸಿಲುಕಿದರು.
ಸ್ವಲ್ಪ ಹೊತ್ತಿನ ನಂತರ ಎಚ್ಚರಿಕೆ ಜೊತೆಗೆ ಬಟ್ಟೆಯನ್ನು ಕೊಟ್ಟು
ಪೊಲೀಸರು ಕಳುಹಿಸಿದರು.
ಬಣಕಲ್ ಗಸ್ತು ಪೊಲೀಸರಿಂದ ಚಾರ್ಮಾಡಿಯಲ್ಲಿ ಕಾರ್ಯಾಚರಣೆ ನಡೆಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು