4:04 PM Saturday13 - December 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ ಆರೆಸ್ಸೆಸ್ ಅಂದ್ರೆ ಉರಿಯುವ ಕಾಂಗ್ರೆಸ್ ನಾಯಕರಿಗೆ ಅವರ ಸರ್ಕಾರದಿಂದಲೇ ಉತ್ತರ: ಕೇಂದ್ರ ಸಚಿವ…

ಇತ್ತೀಚಿನ ಸುದ್ದಿ

ಚಾರ್ಮಾಡಿ ಫಾಲ್ಸ್ ನ ನಿಷೇಧಿತ ಪ್ರದೇಶದಲ್ಲಿ ಪ್ರವಾಸಿಗರ ಹುಚ್ಚಾಟ: ಬಟ್ಟೆ ಹೊತ್ತೊಯ್ದ ಪೊಲೀಸರು; ಚಡ್ಡಿಯಲ್ಲಿ ಓಡಿದ ಯುವಕರು

11/07/2024, 11:27

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಪ್ರವಾಸಿಗರಿಗೆ ನಿಷೇಧಿತ ಅಪಾಯಕಾರಿ ಚಾರ್ಮಾಡಿ ಫಾಲ್ಸ್ ನಲ್ಲಿ ಮೋಜಿಗಾಗಿ ಹುಚ್ಚಾಟ ನಡೆಸುತ್ತಿದ್ದ ಯುವಕ ಬಟ್ಟೆಯನ್ನು ಪೊಲೀಸರು ಹೊತ್ತೊಯ್ದ ಘಟನೆ ನಡೆದಿದೆ.


ಚಾರ್ಮಾಡಿ ನಿಷೇಧಿತ ಪ್ರದೇಶದಲ್ಲಿ ಪ್ರವಾಸಿಗ ಯುವಕರು
ಬಂಡೆ ಹತ್ತಿ ಹುಚ್ಚಾಟ ನಡೆಸುತ್ತಿದ್ದರು. ಅಷ್ಟೇ ಅಲ್ಲದೆ
ಜಲಪಾತದ ಬಳಿ ಸ್ನಾನ ಮಾಡುತ್ತಿದ್ದರು.ಇದನ್ನು ಕಂಡ ಪೊಲೀಸರು ಪ್ರವಾಸಿಗರ ಜೀವ ರಕ್ಷಣೆಯ ದೃಷ್ಟಿ ಯಿಂದ ಅವರ ಬಟ್ಟೆ ಹೊತ್ತೊಯ್ದು ಬಿಸಿ ಮುಟ್ಟಿಸಿದರು. ಪ್ರವಾಸಿಗರ ಬಟ್ಟೆಯನ್ನು ತಂದು ಪೊಲೀಸರು ತಮ್ಮ ಗಸ್ತು ವಾಹನಕ್ಕೆ ತುಂಬಿಸಿದರು.
ಆರಂಭದಲ್ಲಿ ಸರ್…ಸರ್…ಎನ್ನುತ್ತಾ ಬಟ್ಟೆ ನೀಡುವಂತೆ ಅಂಗಲಾಚುತ್ತಿದ್ದ ಯುವಕರು ಕ್ಲೈಮ್ಯಾಕ್ಸ್ ನಲ್ಲಿ ಪೊಲೀಸರ ಜೊತೆಯೇ ಜಗಳಕ್ಕೆ ಶುರು ಮಾಡಿದರು. ಪೊಲೀಸರಿಗೆ ಆವಾಜ್ ಹಾಕಿ ಮತ್ತೆ ಪೇಚಿಗೆ ಸಿಲುಕಿದರು.
ಸ್ವಲ್ಪ ಹೊತ್ತಿನ ನಂತರ ಎಚ್ಚರಿಕೆ ಜೊತೆಗೆ ಬಟ್ಟೆಯನ್ನು ಕೊಟ್ಟು
ಪೊಲೀಸರು ಕಳುಹಿಸಿದರು.
ಬಣಕಲ್ ಗಸ್ತು ಪೊಲೀಸರಿಂದ ಚಾರ್ಮಾಡಿಯಲ್ಲಿ ಕಾರ್ಯಾಚರಣೆ ನಡೆಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು