10:41 PM Friday27 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ತೀರ್ಥಹಳ್ಳಿ: ನೂತನ ಪೊಲೀಸ್ ಠಾಣೆ, ವಸತಿಗೃಹ 13ರಂದು ಉದ್ಘಾಟನೆ; ಗೃಹ ಸಚಿವ ಡಾ. ಪರಮೇಶ್ವರ್ ಚಾಲನೆ

11/07/2024, 13:36

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿ ಪಟ್ಟಣದ ರಥಬೀದಿಯಲ್ಲಿ ನಿರ್ಮಿಸಿರುವ ನೂತನ ಪೊಲೀಸ್ ಠಾಣೆ, ಪೊಲೀಸ್ ವಸತಿ ಗೃಹಗಳ ಉದ್ಘಾಟನೆಯನ್ನು ಕರ್ನಾಟಕ ರಾಜ್ಯದ ಗೃಹ ಸಚಿವರಾದ ಜಿ.ಪರಮೇಶ್ವರ್ ರವರು ಶನಿವಾರ ಉದ್ಘಾಟನೆ ಮಾಡಲಿದ್ದಾರೆ.
ಡಿವೈಎಸ್’ಪಿ, ಸಬ್ ಇನ್ಸ್ಪೆಕ್ಟರ್ ಗಳಿಗೆ ವಸತಿ ಗೃಹ ನೂತನವಾಗಿ ನಿರ್ಮಾಣ ಮಾಡಲಾಗಿದ್ದು ಪೊಲೀಸ್ ಠಾಣೆಯ ಜೊತೆಗೆ ವಸತಿ ಗೃಹಗಳ ಉದ್ಘಾಟನೆ ಕೂಡ ಶನಿವಾರ ಸಂಜೆ 4 ಗಂಟೆಗೆ ನಡೆಯಲಿದೆ. ನೂತನವಾಗಿ ನಿರ್ಮಿಸಿರುವ ವಸತಿ ಗೃಹಗಳಿಗೆ ಶುಕ್ರವಾರ ಸಂಜೆ ವಾಸ್ತು ಹೋಮ ಹವನಗಳು ಪೂಜೆ ನಡೆಯಲಿದೆ.
ಈ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ, ಕ್ಷೇತ್ರದ ಶಾಸಕರಾದ ಆರಗ ಜ್ಞಾನೇಂದ್ರ, ಮಾಜಿ ಶಿಕ್ಷಣ ಸಚಿವರಾದ ಕಿಮ್ಮನೆ ರತ್ನಾಕರ್, ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಆರ್ ಎಂ ಮಂಜುನಾಥ್ ಗೌಡರು ಭಾಗಿಯಾಗಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು