8:21 AM Tuesday24 - June 2025
ಬ್ರೇಕಿಂಗ್ ನ್ಯೂಸ್
ಬಾಣಸವಾಡಿ, ಕಸ್ತೂರಿನಗರ ಅರಣ್ಯ ಪ್ರದೇಶಕ್ಕೆ ಸಚಿವ ಖಂಡ್ರೆ ಭೇಟಿ: ಬೆಂಗಳೂರಿನಲ್ಲಿ ಶ್ವಾಸತಾಣಗಳ ಸಂರಕ್ಷಣೆ… HDK | ವಸತಿ ಇಲಾಖೆ ಅಕ್ರಮ ಮರೆಮಾಚಲು ಎಚ್.ಕೆ. ಪಾಟೀಲ್ ಪತ್ರ ತೇಲಿ… ಕಾಂಗ್ರೆಸ್ ಸರ್ಕಾರದಲ್ಲಿ ಕಮೀಶನ್ ದಂಧೆ 224 ಶಾಸಕರಿಗೂ ಗೊತ್ತಿದೆ: ಕೇಂದ್ರ ಸಚಿವ ಕುಮಾರಸ್ವಾಮಿ ಅಜಾಗರೂಕತೆಯಿಂದ ಚಾಲನೆ ಮಾಡಿದರೆ ಚಾಲಕರ ವಿರುದ್ಧ ಕಠಿಣ ಕ್ರಮ: ಸಾರಿಗೆ ಸಚಿವ ರಾಮಲಿಂಗಾ… Bagalkote | ಪಟ್ಟದಕಲ್ಲು ವಿಶ್ವ ಪರಂಪರೆ ತಾಣದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… Udupi | ನೈತಿಕ ಪಾಠ ಶಾಸಕ ಸುನಿಲ್ ಕುಮಾರ್ ಹೇಳಿ ಕೊಡಬೇಕಿಲ್ಲ: ಸಚಿವೆ… ಜಿಲ್ಲಾಸ್ಪತ್ರೆಗಳು, ಆರೋಗ್ಯ ಕೇಂದ್ರಗಳಲ್ಲಿ ಯೋಗ ಮಂದಿರ ಸ್ಥಾಪನೆ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪಾಲಿಕೆ ಮೇಲೆ ಲೋಕಾಯುಕ್ತ ದಾಳಿ: ಕಂದಾಯ, ಆರೋಗ್ಯ ಹಾಗೂ ಎಂಜಿನಿಯರಿಂಗ್ ವಿಭಾಗಗಳ ತೀವ್ರ… Bangalore | ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ: ರಾಜ್ಯಾದ್ಯಂತ ಪರಿಸರ… Power Minister | ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ; ನೌಕರರ ಬೇಡಿಕೆಗಳಿಗೆ ಸ್ಪಂದನೆ:…

ಇತ್ತೀಚಿನ ಸುದ್ದಿ

ವಿಜಯಪುರ: ಸಾಲಬಾಧೆಯಿಂದ ಕಂಗೆಟ್ಟು ಕಾಮನಕೇರಿ ಗ್ರಾಮದ ರೈತ ನೇಣಿಗೆ ಶರಣು

11/07/2024, 15:18

ವಿಜಯಪುರ(reporterkarnataka.com): ಸಾಲ ಬಾಧೆಯಿಂದ ಬೇಸತ್ತು ರೈತನೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಕಾಮನಕೇರಿ ಗ್ರಾಮದಲ್ಲಿ ನಡೆದಿದೆ.

ಹನುಮಂತ ಭೀಮಪ್ಪ ಹಂಚಲಿ (59 ) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.ಬಿ.ಸಿ , ಬೆಳೆ ಸಾಲ, ಕೈ ಸಾಲ,ಬಂಗಾರ ಅಡ ಇಟ್ಟಿರುವ ಸಾಲ, ಗ್ರಾಮೀಣ ವಿಕಾಸ ಬ್ಯಾಂಕ್ ಹಾಗೂ ಕೃಷಿ ಪತ್ತಿನ ಸಹಕಾರಿ ಬ್ಯಾಂಕ್ ಕುದರಿ ಸಾಲವಾಡಗಿ ಸೇರಿದಂತೆ 10 ಲಕ್ಷಕ್ಕೂ ಅಧಿಕ ಸಾಲವನ್ನು ಮಾಡಿದ್ದ ಎನ್ನಲಾಗಿದೆ. ಹೋದ ವರ್ಷದ ಬರಗಾಲ ಇದ್ದರಿಂದ ಹೊಲದಿಂದ ಅಪಾರ ನಷ್ಟ ಉಂಟಾಗಿತ್ತು. 10 ಎಕರೆ ಜಮೀನು ಹೊಂದಿದ್ರು ಕೂಡಾ ಯಾವುದೇ ಬೆಳೆ ಇಲ್ಲದೆ ನಷ್ಟಕ್ಕೆ ಒಳಗಾಗಿದ್ದ. ಲಕ್ಷಗಟ್ಟಲೆ ಸಾಲವನ್ನು ತೀರಿಸಲಾಗದೆ ಕಂಗೆಟ್ಟಿದ್ದ ರೈತ ನೇಣಿಗೆ ಶರಣಾಗಿದ್ದಾನೆ. ಬಸವನ ಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು