10:47 PM Friday27 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ವಿಜಯಪುರ: ಸಾಲಬಾಧೆಯಿಂದ ಕಂಗೆಟ್ಟು ಕಾಮನಕೇರಿ ಗ್ರಾಮದ ರೈತ ನೇಣಿಗೆ ಶರಣು

11/07/2024, 15:18

ವಿಜಯಪುರ(reporterkarnataka.com): ಸಾಲ ಬಾಧೆಯಿಂದ ಬೇಸತ್ತು ರೈತನೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಕಾಮನಕೇರಿ ಗ್ರಾಮದಲ್ಲಿ ನಡೆದಿದೆ.

ಹನುಮಂತ ಭೀಮಪ್ಪ ಹಂಚಲಿ (59 ) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.ಬಿ.ಸಿ , ಬೆಳೆ ಸಾಲ, ಕೈ ಸಾಲ,ಬಂಗಾರ ಅಡ ಇಟ್ಟಿರುವ ಸಾಲ, ಗ್ರಾಮೀಣ ವಿಕಾಸ ಬ್ಯಾಂಕ್ ಹಾಗೂ ಕೃಷಿ ಪತ್ತಿನ ಸಹಕಾರಿ ಬ್ಯಾಂಕ್ ಕುದರಿ ಸಾಲವಾಡಗಿ ಸೇರಿದಂತೆ 10 ಲಕ್ಷಕ್ಕೂ ಅಧಿಕ ಸಾಲವನ್ನು ಮಾಡಿದ್ದ ಎನ್ನಲಾಗಿದೆ. ಹೋದ ವರ್ಷದ ಬರಗಾಲ ಇದ್ದರಿಂದ ಹೊಲದಿಂದ ಅಪಾರ ನಷ್ಟ ಉಂಟಾಗಿತ್ತು. 10 ಎಕರೆ ಜಮೀನು ಹೊಂದಿದ್ರು ಕೂಡಾ ಯಾವುದೇ ಬೆಳೆ ಇಲ್ಲದೆ ನಷ್ಟಕ್ಕೆ ಒಳಗಾಗಿದ್ದ. ಲಕ್ಷಗಟ್ಟಲೆ ಸಾಲವನ್ನು ತೀರಿಸಲಾಗದೆ ಕಂಗೆಟ್ಟಿದ್ದ ರೈತ ನೇಣಿಗೆ ಶರಣಾಗಿದ್ದಾನೆ. ಬಸವನ ಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು