8:43 AM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ಖ್ಯಾತ ನಿರೂಪಕಿ, ಕನ್ನಡದ ಒಡತಿ ಅಪರ್ಣಾ ಇನ್ನಿಲ್ಲ: ವನ್ ಆ್ಯಂಡ್ ಓನ್ಲಿ ವರಲಕ್ಷ್ಮೀ ನೆನಪು ಮಾತ್ರ

11/07/2024, 23:30

ಬೆಂಗಳೂರು(reporterkarnataka.com): ಖ್ಯಾತ ನಿರೂಪಕಿ, ಅಪ್ಪಟ ಕನ್ನಡತಿ, ಚಿತ್ರನಟಿ ಅಪರ್ಣಾ ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಅಪರ್ಣಾ ಅವರು ಬೆಂಗಳೂರಿನ ಬನಶಂಕರಿಯಲ್ಲಿರುವ ತನ್ನ ನಿವಾಸದಲ್ಲಿ ಇಂದು ಕೊನೆಯುಸಿರೆಳೆದರು.


ದೂರದರ್ಶನ ಚಂದನದಲ್ಲಿ ನಿರೂಪಕಿಯಾಗಿದ್ದ ಅವರು
ಪುಟ್ಟಣ್ಣ ಕಣಗಾಲ್ ಅವರ ಮಸಣದ ಹೂವು ಚಿತ್ರದಲ್ಲಿ ಮನೋಜ್ಞ ಅಭಿನಯದ ಮೂಲಕ ಕನ್ನಡಿಗರ ಗಮನ ಸೆಳೆದಿದ್ದರು. ನಂತರ ಅವರು ನಿರೂಪಕಿಯಾಗಿಯೇ ಕನ್ನಡಿಗರ ಮನ ಗೆದ್ದಿದ್ದರು. ಬಿಗ್ ಬಾಸ್ ಶೋನಲ್ಲಿ ಭಾಗವಹಿಸಿದ್ದರು. ಸೃಜನ್ ಲೋಕೇಶ್ ಅವರ ಮಜಾ ಟಾಕೀಸ್ ವನ್ ಆ್ಯಂಡ್ ಓನ್ಲಿ ವರಲಕ್ಷ್ಮೀ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದರು. ಮೆಟ್ರೋ, ಕೆಎಸ್ಸಾರ್ಟಿಸಿಯಲ್ಲಿ ಅವರ ಧ್ವನಿಯನ್ನು ಈಗಲೂ ಕೇಳಬಹುದಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು