11:30 PM Thursday27 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಖ್ಯಾತ ನಿರೂಪಕಿ, ಕನ್ನಡದ ಒಡತಿ ಅಪರ್ಣಾ ಇನ್ನಿಲ್ಲ: ವನ್ ಆ್ಯಂಡ್ ಓನ್ಲಿ ವರಲಕ್ಷ್ಮೀ ನೆನಪು ಮಾತ್ರ

11/07/2024, 23:30

ಬೆಂಗಳೂರು(reporterkarnataka.com): ಖ್ಯಾತ ನಿರೂಪಕಿ, ಅಪ್ಪಟ ಕನ್ನಡತಿ, ಚಿತ್ರನಟಿ ಅಪರ್ಣಾ ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಅಪರ್ಣಾ ಅವರು ಬೆಂಗಳೂರಿನ ಬನಶಂಕರಿಯಲ್ಲಿರುವ ತನ್ನ ನಿವಾಸದಲ್ಲಿ ಇಂದು ಕೊನೆಯುಸಿರೆಳೆದರು.


ದೂರದರ್ಶನ ಚಂದನದಲ್ಲಿ ನಿರೂಪಕಿಯಾಗಿದ್ದ ಅವರು
ಪುಟ್ಟಣ್ಣ ಕಣಗಾಲ್ ಅವರ ಮಸಣದ ಹೂವು ಚಿತ್ರದಲ್ಲಿ ಮನೋಜ್ಞ ಅಭಿನಯದ ಮೂಲಕ ಕನ್ನಡಿಗರ ಗಮನ ಸೆಳೆದಿದ್ದರು. ನಂತರ ಅವರು ನಿರೂಪಕಿಯಾಗಿಯೇ ಕನ್ನಡಿಗರ ಮನ ಗೆದ್ದಿದ್ದರು. ಬಿಗ್ ಬಾಸ್ ಶೋನಲ್ಲಿ ಭಾಗವಹಿಸಿದ್ದರು. ಸೃಜನ್ ಲೋಕೇಶ್ ಅವರ ಮಜಾ ಟಾಕೀಸ್ ವನ್ ಆ್ಯಂಡ್ ಓನ್ಲಿ ವರಲಕ್ಷ್ಮೀ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದರು. ಮೆಟ್ರೋ, ಕೆಎಸ್ಸಾರ್ಟಿಸಿಯಲ್ಲಿ ಅವರ ಧ್ವನಿಯನ್ನು ಈಗಲೂ ಕೇಳಬಹುದಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು