2:51 AM Saturday27 - December 2025
ಬ್ರೇಕಿಂಗ್ ನ್ಯೂಸ್
ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ ಹೊಸ ವರ್ಷಾಚರಣೆ: ರೆಸಾರ್ಟ್, ಹೋಟೆಲ್, ಹೋಂ ಸ್ಟೇ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ಕೊಡಗಿನಲ್ಲಿ ಅರಣ್ಯ ರಕ್ಷಕರಿಂದಲೇ ಮರಗಳ ಲೂಟಿ: ಲೋಡರ್ ಬಂಧನ; ನಾಲ್ವರು ಪರಾರಿ ಖಾಸಗಿ ವಾಹನಕ್ಕೆ ನಾಮಫಲಕ | ಪೊಲೀಸಪ್ಪನಿಂದೇ ಕಾನೂನು ಉಲ್ಲಂಘನೆ: ದಂಡ ಯಾವತ್ತೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿಶ್ವಾಸ ಭಾರತ ರತ್ನ ವಾಜಪೇಯಿ ಗ್ರಂಥಾಲಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಉದ್ಘಾಟನೆ ಜಿಲ್ಲಾ ಮತ್ತು ಕ್ಲಸ್ಟರ್ ಮಟ್ಟದಲ್ಲಿ ಡಿಜಿಟಲ್ ಆರ್ಥಿಕತೆಗೆ ಒತ್ತು: ಕೆಡಿಇಎಂ ಮತ್ತು ಎಫ್‌ಕೆಸಿಸಿಐ… ಪ್ರೀತಿಯ ಸಂಸ್ಕೃತಿ ಬೆಳೆಸಿ: ರೊಸಾರಿಯೋ ಕೆಥೆಡ್ರಲ್‌ನಲ್ಲಿ ಬಿಷಪ್ ಡಾ. ಸಲ್ಡಾನರಿಂದ ಕ್ರಿಸ್ಮಸ್ ಸಂದೇಶ ಕಲಬುರ್ಗಿಯಲ್ಲಿ ಟೆಕ್ಸ್ ಟೈಲ್ ಪಾರ್ಕ್ | ಮುಂದಿನ ತಿಂಗಳು ಉನ್ನತ ಮಟ್ಟದ ಸಭೆ:…

ಇತ್ತೀಚಿನ ಸುದ್ದಿ

ಅಮ್ಟಾಡಿಯ ರೀಚಾ ಶಿಪಾಲಿ ಡಿಸೋಜ ಸಿಎ ಪರೀಕ್ಷೆಯಲ್ಲಿ ತೇರ್ಗಡೆ

12/07/2024, 13:30

ಬಂಟ್ವಾಳ(reporterkarnataka.com): ಕಳೆದ ಮೇ ತಿಂಗಳಲ್ಲಿ ನಡೆದ ಸಿಎ ಪರೀಕ್ಷೆಯಲ್ಲಿ ಬಂಟ್ವಾಳದ ಅಮ್ಟಾಡಿಯ ರೀಚಾ ಶಿಪಾಲಿ ಡಿಸೋಜ ಅವರು ತೇರ್ಗಡೆ ಹೊಂದಿದ್ದಾರೆ.
ಅವರು ಪ್ರೌಢ ಶಿಕ್ಷಣವನ್ನು ಬಂಟ್ವಾಳ ವಿದ್ಯಾಗಿರಿ ಎಸ್.ವಿ.ಎಸ್.ಆಂಗ್ಲ ಮಾಧ್ಯಮ ಶಾಲೆ ಹಾಗೂ ಎಸ್.ವಿ.ಎಸ್.ಕಾಲೇಜಿನಲ್ಲಿ ಬಿ.ಕಾಂ. ಪದವಿ ಪಡೆದಿದ್ದರು. ಮಂಗಳೂರಿನ ಕಂಕನಾಡಿ ರಾಜನ್ ಡಿಸೋಜ ಅವರಿಂದ ಸಿಎ ತರಬೇತಿ ಹಾಗೂ ಮುಂಬಯಿನ ದೋಯ್ಜಿ ಬ್ಯಾಂಕಿನಲ್ಲಿ ಕೈಗಾರಿಕಾ ತರಬೇತಿ ಪಡೆದಿದ್ದರು. ಅವರು ಅಮ್ಟಾಡಿ ಬಡಾಜೆಯ ರೊನಾಲ್ಡ್ ಡಿಸೋಜ ಹಾಗೂ ಕ್ರಿಸ್ತಿನ್ ಡಿಸೋಜ ಅವರ ಪುತ್ರಿಯಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು