3:35 AM Saturday14 - March 2026
ಬ್ರೇಕಿಂಗ್ ನ್ಯೂಸ್
ಕಲಬುರಗಿ; ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ: ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್… ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ

ಇತ್ತೀಚಿನ ಸುದ್ದಿ

ಜುಲೈ 14ರಂದು ಚೆನ್ನೈಯಲ್ಲಿ ವಿಭಾ ಶ್ರೀನಿವಾಸ್ ನಾಯಕ್ ಸಂಗೀತ ಕಾರ್ಯಕ್ರಮ; ಸನ್ಮಾನ

12/07/2024, 20:36

ಮಂಗಳೂರು(reporterkarnataka.com): ಚೆನ್ನೈ ನಗರದ ಸಂಯುಕ್ತ ಗೌಡ ಸಾರಸ್ವತ ಸಭಾ ವತಿಯಿಂದ ಜೆ. ಎಸ್. ಪ್ರಭು ಹಾಗೂ ರಮಾಬಾಯಿ ಪ್ರಭು ಸ್ಮರಣಾರ್ಥ ಸಂಗೀತ ಕಾರ್ಯಕ್ರಮ ಜುಲೈ 14ರಂದು ಸಂಜೆ 6 ಗಂಟೆಯಿಂದ 7.45 ರ ವರೆಗೆ ಚೆನ್ನೈ ಟಿ ನಗರದ ಮ್ಯೂಸಿಕ್ ಹಾಲ್ ನಲ್ಲಿ ನಡೆಯಲಿದೆ.


ಹಿಂದುಸ್ಥಾನಿ ಶಾಸ್ತ್ರೀಯ ಸಂಗೀತ ಕಲಾವಿದೆ ವಿಭಾ ಶ್ರೀನಿವಾಸ್ ನಾಯಕ್ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಶಿರಸಿಯ ಭರತ್ ಹೆಗ್ಡೆ ಹಾರ್ಮೋನಿಯಂ ಹಾಗೂ ಮೂಡಬಿದಿರೆಯ ವಿಗ್ನೇಶ್ ಪ್ರಭು ತಬಲದಲ್ಲಿ ಸಾಥ್ ನೀಡಲಿದ್ದಾರೆ. ಸಂಯುಕ್ತ ಗೌಡ ಸಾರಸ್ವತ ಸಭಾ ಅಧ್ಯಕ್ಷ ಡಾ. ಎಸ್. ದಿನೇಶ್ ನಾಯಕ್ ಅವರು ಸಂಗೀತ ಕಲಾವಿದರನ್ನು ಸನ್ಮಾನಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು