8:57 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಅಫ್ಘಾನಿಸ್ತಾನದಿಂದ ಸ್ವಗೃಹಕ್ಕೆ ವಾಪಾಸಾದ ಕೊಲ್ಯದ ಆನಂದ್ ಪ್ರಸಾದ್

23/08/2021, 12:43

ಮಂಗಳೂರು (Reporterkarnataka.com) ಅಫ್ಘಾನಿಸ್ತಾನದ ಕಾಬೂಲ್‌ನ ಮಿಲಿಟರಿ ಬೇಸ್‌ನಲ್ಲಿ ಅಕೌಂಟೆಟ್ ಆಗಿದ್ದ ಕೊಲ್ಯ ಕಣೀರುತೋಟ ನಿವಾಸಿ ಪ್ರಸಾದ್ ಆನಂದ್ (39) ಸೋಮವಾರ ಸ್ವಗೃಹಕ್ಕೆ ವಾಪಾಸಾಗಿದ್ದಾರೆ.

ಅಮೆರಿಕಾ ನ್ಯಾಟೊ ಪಡೆ ಪ್ರಸಾದ್ ಆನಂದ್ ಅವರನ್ನು ಕತಾರ್ ವಿಮಾನ ನಿಲ್ದಾಣಕ್ಕೆ ಏರ್ ಲಿಪ್ಸ್ ಮಾಡಿತ್ತು. ಮೂರು ದಿವಸಗಳಿಂದ ಕತಾರಲ್ಲಿ ಉಳಿದುಕೊಂಡಿದ್ದ ಪ್ರಸಾದ್, ಅಲ್ಲಿಂದ ನಿನ್ನೆ ರಾತ್ರಿ ದೆಹಲಿಗೆ ತಲುಪಿದ್ದಾರೆ. ಇಂದು ಬೆಳಗ್ಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದರು.

2013ರಲ್ಲಿ ಅಕೌಂಟೆಟ್ ಆಗಿ ಕಾಬೂಲಿನ ನ್ಯಾಟೋ ಮಿಲಿಟರಿ ಬೇಸ್‌ನಲ್ಲಿ ಕೆಲಸಕ್ಕೆ ಸೇರಿದ್ದರು.
ಹೊರಗಡೆ ತಾಲಿಬಾನಿಗಳ ಅಟ್ಟಹಾಸ ನಡೆಯುತ್ತಿದ್ದು ನಾವು ಮಿಲಿಟರಿ ಬೇಸಲ್ಲಿ ಇದ್ದ ಕಾರಣ ಅಷ್ಟೊಂದು ಗಮನಕ್ಕೆ ಬಂದಿಲ್ಲ ಎಂದಿದ್ದಾರೆ. ಕಾಬೂಲಲ್ಲಿ ಮೂರು ದಿವಸಗಳಿಂದ ಫ್ಲೈಟ್‌ಗಳನ್ನ ಬ್ಲಾಕ್ ಮಾಡಿದ ನಂತರ ಸ್ವಲ್ಪ ಸಂಕಷ್ಟ ಅನುಭವಿಸುವಂತಾಗಿತ್ತು ಎಂದು ಪ್ರಸಾದ್ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು