8:34 AM Tuesday22 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ನನೆಗುದಿಗೆ ಬಿದ್ದಿರುವ ಕರಾವಳಿ ಶ್ರೀ ಜಗಜ್ಯೋತಿ ಬಸವೇಶ್ವರ ಸಮುದಾಯ ಭವನ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪರಿಶೀಲನೆ

14/07/2024, 11:56

ಮಂಗಳೂರು(reporterkarnataka.com): ಮಂಗಳೂರು ಹೃದಯ ಭಾಗದಲ್ಲಿರುವ ಕರಾವಳಿ ವೀರಶೈವ ಕ್ಷೇಮಾಭಿವೃದ್ಧಿ ಸಂಘದಿಂದ ಸಾಂಸ್ಕೃತಿಕ ನಾಯಕ ಶ್ರೀ ಜಗಜ್ಯೋತಿ ಬಸವೇಶ್ವರ ಸಮುದಾಯ ಭವನದ ನಿರ್ಮಾಣ ಹಂತದ ಕಟ್ಟಡವನ್ನು ಮಹಿಳಾ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ ನೀಡಿ ಪರಿಶೀಲಿಸಿದರು.


ಸಚಿವರನ್ನು ಸಂಘದ ಪದಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಮನವಿ ಮಾಡಿಕೊಂಡರು. ಭೇಟಿ ವೇಳೆ ಸಂಘದ ಪದಾಧಿಕಾರಿಗಳು, ಸಮುದಾಯ ಭವನದ ಮುಂದುವರಿದ ಕಾಮಗಾರಿಗೆ ಸರ್ಕಾರದಿಂದ ಧನ ಸಹಾಯ ನೀಡಬೇಕೆಂದು ಸಚಿವರಿಗೆ ಮನವಿ ಸಲ್ಲಿಸಿದರು.
ಈ ವೇಳೆ ಸಂಘದ ಅಧ್ಯಕ್ಷ ಶರಣ ಎಚ್. ಎಸ್., ಗುರುಮೂರ್ತಿ ಮತ್ತಿತರ ಪದಾಧಿಕಾರಿಗಳು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು