2:35 AM Tuesday13 - January 2026
ಬ್ರೇಕಿಂಗ್ ನ್ಯೂಸ್
ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ

ಇತ್ತೀಚಿನ ಸುದ್ದಿ

ಪೆರಿಯಡ್ಕದ ಇತ್ತಿಫಾಕುಲ್ ಮುಸ್ಲಿಮೀನ್ ವೆಲ್ಫೇರ್ ಅಸೋಸಿಯೇಷನ್ ನಿಂದ ರಸ್ತೆ ದುರಸ್ತಿ: ಸಾರ್ವಜನಿಕರಿಂದ ಶ್ಲಾಘನೆ

14/07/2024, 14:16

ಉಪ್ಪಿನಂಗಡಿ(reporterkarnataka.com): ಕಳೆದ ಕೆಲ ದಿನಗಳಿಂದ ಸುರಿದ ಭಾರೀ ಮಳೆಯಿಂದಾಗಿ ಉಪ್ಪಿನಂಗಡಿ- ಕಡಬ- ಸುಬ್ರಹ್ಮಣ್ಯ ರಾಜ್ಯರಸ್ತೆ ಯಲ್ಲಿ ಹೊಂಡಗಳು ಸೃಷ್ಟಿಯಾಗಿದ್ದು, ವಾಹನ ಸವಾರರಿಗೆ ಕಷ್ಟವಾಗಿ ಹಲವು ಅಫಘಾತಗಖಾಗುತ್ತಿತ್ತು. ಇದನ್ನು ಮನಗಂಡ ಇತ್ತಿಫಾಕುಲ್ ಮುಸ್ಲಿಮೀನ್ ವೆಲ್ಫೇರ್ ಅಸೋಸಿಯೇಷನ್(IMWA) ಪೆರಿಯಡ್ಕ ಇದರ ವತಿಯಿಂದ ಶ್ರಮಧಾನದ ಮೂಲಕ ಹೊಂಡಗಳನ್ನು ಮುಚ್ಚಿ ತಾತ್ಕಾಲಿಕ ರಸ್ತೆ ದುರಸ್ತಿಗೊಳಿಸಲಾಯಿತು.


ಇವರ ಈ ಸೇವೆಗೆ ಸಾರ್ವಜನಿಕರಿಂದ ಪ್ರಶಂಸೆ ಲಭಿಸಿತು.
ಈ ಸಂದರ್ಭದಲ್ಲಿ imwa ಅಧ್ಯಕ್ಷ ಗಫೂರ್ ಪೆರಿಯಡ್ಕ, ಉಪ್ಪಿನಂಗಡಿ ಗ್ರಾಮ ಪಂಚಾಯತ್ ಸದಸ್ಯರಾದ ಮೈಸೀದ್ ಇಬ್ರಾಹೀಂ, imwa ಸದಸ್ಯರಾದ ಆರೀಫ್ ಪೆರಿಯಡ್ಕ, ಸಂಶುದ್ದೀನ್, ಮುಸ್ತಫಾ, ಸಫೀಕ್, ನೌಷಾದ್ ಹಾಗೂ ಇತರರು ಉಪಸ್ತಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು