6:40 AM Monday19 - January 2026
ಬ್ರೇಕಿಂಗ್ ನ್ಯೂಸ್
ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ…

ಇತ್ತೀಚಿನ ಸುದ್ದಿ

ಮಂಗಳೂರಿನ ಪಾಲ್ದನೆ ಚರ್ಚ್: ವನಮಹೋತ್ಸವ, ಉರಗಗಳ ಬಗ್ಗೆ ಮಾಹಿತಿ

14/07/2024, 18:41

ಮಂಗಳೂರು(reporterkarnataka.com): ಮಂಗಳೂರಿನ ಪಾಲ್ದನೆ ಸಂತ ತೆರೆಸಾ ಚರ್ಚ್ ನ ಐಸಿವೈಎಂ ಘಟಕದ ವತಿಯಿಂದ ವನಮಹೋತ್ಸವ ಮತ್ತು ಉರಗಗಳ ಬಗ್ಗೆ ಮಾಹಿತಿ ಕಾರ್ಯಕ್ರಮ ಭಾನುವಾರ ಏರ್ಪಡಿಸಲಾಗಿತ್ತು.
ಉರಗ ತಜ್ಞ ಬಂಟ್ವಾಳದ ಸ್ನೇಕ್ ಕಿರಣ್ ಅವರು ಹಾವುಗಳ ಬಗ್ಗೆ ಮತ್ತು ಅವುಗಳಿಂದ ಪರಿಸರಕ್ಕೆ ಕೊಡುಗೆ ಹಾಗೂ ಹಾವುಗಳ ಸಂರಕ್ಷಣೆಗೆ ನಾವೇನು ಮಾಡಬಹುದು ಎಂಬುದರ ಬಗ್ಗೆ ಮಾರ್ಗದರ್ಶನ ನೀಡಿದರು.
ಕಾರ್ಯಕ್ರಮದಲ್ಲಿ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ಎಲಿಯಾಸ್ ಫೆರ್ನಾಂಡಿಸ್, ಕಾರ್ಯದರ್ಶಿ ಆಸ್ಟಿನ್ ಮೊಂತೇರೊ, ಐಸಿವೈಎಂ ಸಂಚಾಲಕ ರೋಶನ್ ಮೊಂತೇರೊ, ನೀರುಮಾರ್ಗ ವಲಯ ಕಾಂಗ್ರೆಸ್ ಅಧ್ಯಕ್ಷ ವಾಲ್ಟರ್ ಡಿ ಕುನ್ಹಾ, ಐಸಿವೈಎಂ ಅಧ್ಯಕ್ಷ ವಿಲ್ಸನ್ ಪಿಂಟೊ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು