3:09 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ರಾಣಿ ಝರಿಯ ಮಣ್ಣಿನ ರಸ್ತೆಯಲ್ಲಿ ಬೈಕ್ ರೈಡರ್ ಗಳ ಎಲ್ಲೆ ಮೀರಿದ ಹುಚ್ಚಾಟ!!: ವೀಲಿಂಗ್ ಕಸರತ್ತು; ರೀಲ್ಸ್ ಗಾಗಿ ಏನೆಲ್ಲ ಕಿತಾಪತಿ!

15/07/2024, 20:41

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com
ಮೂಡಿಗೆರೆ ತಾಲೂಕಿನ ರಾಣಿಝರಿಗೆ ಸಾಗುವ ರಸ್ತೆಯಲ್ಲಿ ಬೈಕ್ ರೈಡರ್ ಗಳ ಹುಚ್ಚಾಟಕ್ಕೆ ಪ್ರವಾಸಿಗರು ಭಾನುವಾರ ಬೇಸತ್ತು ಹೋಗಿದ್ದಾರೆ.



ಐದಾರು ಜನ ಯುವಕರು ಮೊದಲೇ‌ ಕೆಸರುಮಯವಾಗಿದ್ದ ರಸ್ತೆಯಲ್ಲಿ ರೀಲ್ಸ್ ಹುಚ್ಚಿಗೆ 50 ಕ್ಕೂ ಹೆಚ್ಚು ಬಾರಿ ಕುಡಿದ ಮತ್ತಿನಲ್ಲಿ ಬೈಕ್ ವೀಲಿಂಗ್ ಮಾಡಿದ ಪರಿಣಾಮ ರಸ್ತೆಯೇ ಹದೆಗೆಟ್ಟು ಹೋಗಿದೆ. ಅರ್ಧಗಂಟೆಗೂ ಹೆಚ್ಚು ಕಾಲ ಯುವಕರು ಹುಚ್ಚಾಟ ನಡೆಸಿದರೂ ಸಹ ಹೇಳೋರಿಲ್ಲ, ಕೇಳೋರಿಲ್ಲ ಎಂಬಾಂತಾಗಿದ್ದು,‌ ಯುವಕರ ಹುಚ್ಚಾಟವನ್ನು ಸಂತೋಷ್ ಅತ್ತಿಗೆರೆ ಪೋಟೋಗಳ ಮೂಲಕ ಸೆರೆ ಹಿಡಿದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು