9:55 PM Thursday14 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ರಾಣಿ ಝರಿಯ ಮಣ್ಣಿನ ರಸ್ತೆಯಲ್ಲಿ ಬೈಕ್ ರೈಡರ್ ಗಳ ಎಲ್ಲೆ ಮೀರಿದ ಹುಚ್ಚಾಟ!!: ವೀಲಿಂಗ್ ಕಸರತ್ತು; ರೀಲ್ಸ್ ಗಾಗಿ ಏನೆಲ್ಲ ಕಿತಾಪತಿ!

15/07/2024, 20:41

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com
ಮೂಡಿಗೆರೆ ತಾಲೂಕಿನ ರಾಣಿಝರಿಗೆ ಸಾಗುವ ರಸ್ತೆಯಲ್ಲಿ ಬೈಕ್ ರೈಡರ್ ಗಳ ಹುಚ್ಚಾಟಕ್ಕೆ ಪ್ರವಾಸಿಗರು ಭಾನುವಾರ ಬೇಸತ್ತು ಹೋಗಿದ್ದಾರೆ.



ಐದಾರು ಜನ ಯುವಕರು ಮೊದಲೇ‌ ಕೆಸರುಮಯವಾಗಿದ್ದ ರಸ್ತೆಯಲ್ಲಿ ರೀಲ್ಸ್ ಹುಚ್ಚಿಗೆ 50 ಕ್ಕೂ ಹೆಚ್ಚು ಬಾರಿ ಕುಡಿದ ಮತ್ತಿನಲ್ಲಿ ಬೈಕ್ ವೀಲಿಂಗ್ ಮಾಡಿದ ಪರಿಣಾಮ ರಸ್ತೆಯೇ ಹದೆಗೆಟ್ಟು ಹೋಗಿದೆ. ಅರ್ಧಗಂಟೆಗೂ ಹೆಚ್ಚು ಕಾಲ ಯುವಕರು ಹುಚ್ಚಾಟ ನಡೆಸಿದರೂ ಸಹ ಹೇಳೋರಿಲ್ಲ, ಕೇಳೋರಿಲ್ಲ ಎಂಬಾಂತಾಗಿದ್ದು,‌ ಯುವಕರ ಹುಚ್ಚಾಟವನ್ನು ಸಂತೋಷ್ ಅತ್ತಿಗೆರೆ ಪೋಟೋಗಳ ಮೂಲಕ ಸೆರೆ ಹಿಡಿದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು