5:25 AM Saturday7 - February 2026
ಬ್ರೇಕಿಂಗ್ ನ್ಯೂಸ್
ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು…

ಇತ್ತೀಚಿನ ಸುದ್ದಿ

ರಾಣಿ ಝರಿಯ ಮಣ್ಣಿನ ರಸ್ತೆಯಲ್ಲಿ ಬೈಕ್ ರೈಡರ್ ಗಳ ಎಲ್ಲೆ ಮೀರಿದ ಹುಚ್ಚಾಟ!!: ವೀಲಿಂಗ್ ಕಸರತ್ತು; ರೀಲ್ಸ್ ಗಾಗಿ ಏನೆಲ್ಲ ಕಿತಾಪತಿ!

15/07/2024, 20:41

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com
ಮೂಡಿಗೆರೆ ತಾಲೂಕಿನ ರಾಣಿಝರಿಗೆ ಸಾಗುವ ರಸ್ತೆಯಲ್ಲಿ ಬೈಕ್ ರೈಡರ್ ಗಳ ಹುಚ್ಚಾಟಕ್ಕೆ ಪ್ರವಾಸಿಗರು ಭಾನುವಾರ ಬೇಸತ್ತು ಹೋಗಿದ್ದಾರೆ.



ಐದಾರು ಜನ ಯುವಕರು ಮೊದಲೇ‌ ಕೆಸರುಮಯವಾಗಿದ್ದ ರಸ್ತೆಯಲ್ಲಿ ರೀಲ್ಸ್ ಹುಚ್ಚಿಗೆ 50 ಕ್ಕೂ ಹೆಚ್ಚು ಬಾರಿ ಕುಡಿದ ಮತ್ತಿನಲ್ಲಿ ಬೈಕ್ ವೀಲಿಂಗ್ ಮಾಡಿದ ಪರಿಣಾಮ ರಸ್ತೆಯೇ ಹದೆಗೆಟ್ಟು ಹೋಗಿದೆ. ಅರ್ಧಗಂಟೆಗೂ ಹೆಚ್ಚು ಕಾಲ ಯುವಕರು ಹುಚ್ಚಾಟ ನಡೆಸಿದರೂ ಸಹ ಹೇಳೋರಿಲ್ಲ, ಕೇಳೋರಿಲ್ಲ ಎಂಬಾಂತಾಗಿದ್ದು,‌ ಯುವಕರ ಹುಚ್ಚಾಟವನ್ನು ಸಂತೋಷ್ ಅತ್ತಿಗೆರೆ ಪೋಟೋಗಳ ಮೂಲಕ ಸೆರೆ ಹಿಡಿದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು