7:38 PM Sunday21 - September 2025
ಬ್ರೇಕಿಂಗ್ ನ್ಯೂಸ್
ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ…

ಇತ್ತೀಚಿನ ಸುದ್ದಿ

ರಾಣಿ ಝರಿಯ ಮಣ್ಣಿನ ರಸ್ತೆಯಲ್ಲಿ ಬೈಕ್ ರೈಡರ್ ಗಳ ಎಲ್ಲೆ ಮೀರಿದ ಹುಚ್ಚಾಟ!!: ವೀಲಿಂಗ್ ಕಸರತ್ತು; ರೀಲ್ಸ್ ಗಾಗಿ ಏನೆಲ್ಲ ಕಿತಾಪತಿ!

15/07/2024, 20:41

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com
ಮೂಡಿಗೆರೆ ತಾಲೂಕಿನ ರಾಣಿಝರಿಗೆ ಸಾಗುವ ರಸ್ತೆಯಲ್ಲಿ ಬೈಕ್ ರೈಡರ್ ಗಳ ಹುಚ್ಚಾಟಕ್ಕೆ ಪ್ರವಾಸಿಗರು ಭಾನುವಾರ ಬೇಸತ್ತು ಹೋಗಿದ್ದಾರೆ.



ಐದಾರು ಜನ ಯುವಕರು ಮೊದಲೇ‌ ಕೆಸರುಮಯವಾಗಿದ್ದ ರಸ್ತೆಯಲ್ಲಿ ರೀಲ್ಸ್ ಹುಚ್ಚಿಗೆ 50 ಕ್ಕೂ ಹೆಚ್ಚು ಬಾರಿ ಕುಡಿದ ಮತ್ತಿನಲ್ಲಿ ಬೈಕ್ ವೀಲಿಂಗ್ ಮಾಡಿದ ಪರಿಣಾಮ ರಸ್ತೆಯೇ ಹದೆಗೆಟ್ಟು ಹೋಗಿದೆ. ಅರ್ಧಗಂಟೆಗೂ ಹೆಚ್ಚು ಕಾಲ ಯುವಕರು ಹುಚ್ಚಾಟ ನಡೆಸಿದರೂ ಸಹ ಹೇಳೋರಿಲ್ಲ, ಕೇಳೋರಿಲ್ಲ ಎಂಬಾಂತಾಗಿದ್ದು,‌ ಯುವಕರ ಹುಚ್ಚಾಟವನ್ನು ಸಂತೋಷ್ ಅತ್ತಿಗೆರೆ ಪೋಟೋಗಳ ಮೂಲಕ ಸೆರೆ ಹಿಡಿದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು