5:42 AM Wednesday17 - September 2025
ಬ್ರೇಕಿಂಗ್ ನ್ಯೂಸ್
Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;…

ಇತ್ತೀಚಿನ ಸುದ್ದಿ

ಪತ್ರಕರ್ತೆ ವೀಣಾ ಜಾರ್ಜ್ ಈಗ ಕೇರಳದ ನೂತನ ಆರೋಗ್ಯ ಸಚಿವೆ: ಆರಣ್ಮುಲ ಜನತೆ ಫುಲ್ ಖುಷಿ

20/05/2021, 13:21

ತಿರುವನಂತಪುರ(reporterkarnataka news);

ಕೇರಳದ ನೂತನ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಪಿಣರಾಯಿ ವಿಜಯನ್ ಸಚಿವ ಸಂಪುಟ ಸೇರಿದ್ದಾರೆ. ವೀಣಾ ಜಾರ್ಜ್ ಅವರ ವಿಶೇಷವೇನೆಂದರೆ ಈಕೆ ಪತ್ರಕರ್ತೆ.

ಸುಮಾರು 16 ವರ್ಷಗಳ ಕಾಲ ಪತ್ರಕರ್ತೆಯಾಗಿ ದುಡಿದ ವೀಣಾ ಅವರು ಕೇರಳದ ಪಿಣರಾಯಿ ನೇತೃತ್ವದ ಸಿಪಿಎಂ ಸೇರಿಕೊಂಡಿದ್ದರು. ಕೇರಳದಲ್ಲಿ ಮೊದಲ ಬಾರಿಗೆ ಸುದ್ದಿ ಸಂಸ್ಥೆಯೊಂದರ ಮಹಿಳಾ ಎಡಿಟರ್ ಇನ್ ಚೀಫ್ ಕೂಡ ಆಗಿದ್ದರು. ಅವರು

ಪತ್ತನಂತಿಟ್ಟದ ಆರಣ್ಮುಲ ಕ್ಷೇತ್ರದಿಂದ ಜಯಗಳಿಸಿದ್ದರು.

ವೀಣಾ ಅವರನ್ನು ಸಂಪುಟಕ್ಕೆ ಸೇರಿಸಿಕೊಂಡ ಬಗ್ಗೆ ಆರಣ್ಮುಲ ಕ್ಷೇತ್ರದ ಜನತೆ ಸಂತಸ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು