1:33 AM Thursday5 - March 2026
ಬ್ರೇಕಿಂಗ್ ನ್ಯೂಸ್
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನವೀಕೃತ, ವಿಸ್ತೃತ, ಹವಾನಿಯಂತ್ರಿತ ಬಿ.ಸಿ. ರೋಡ್ ಶಾಖೆ… ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಆರತಕ್ಷತೆ: ಶುಭ ಹಾರೈಸಿದ ಡಿಕೆಶಿ- ಪೊನ್ನಣ್ಣ ಬೇಡ್ತಿ ಸಮೀಪ ಕೆಎಸ್ಸಾರ್ಟಿಸಿ ಬಸ್ -ಕಾರು ಡಿಕ್ಕಿ,: ಮಂಗಳೂರಿನ ಉದ್ಯಮಿ ಸಾವು ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ…

ಇತ್ತೀಚಿನ ಸುದ್ದಿ

ಧರ್ಮಸ್ಥಳ ಸ್ವಸಹಾಯ ಸಂಘದಿಂದ ಮಸ್ಕಿ ಬಿಲ್ವಪತ್ರಿ ಬಸವೇಶ್ವರ ದೇವಸ್ಥಾನಕ್ಕೆ1.50 ಲಕ್ಷ ಸಹಾಯಧನ

16/07/2024, 20:21

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ
ರಾಯಚೂರು

info.reporterkarnataka@gmail.com

ಮಸ್ಕಿ ತಾಲ್ಲೂಕಿನ ಮೆದಕಿನಾಳ ವಲಯದ ಹೊಗರಣಾಳ ಕಾರ್ಯಕ್ಷೇತ್ರದ ಹತ್ತಿಗುಡ್ದ ಗ್ರಾಮದ ಬಿಲ್ವಪತ್ರಿ ಬಸವೇಶ್ವರ ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ನಿಂದ ಕೊಡಮಾಡಿದ 1.50 ಲಕ್ಷ ರೂ.ಗಳ ಡಿಡಿ ಅನ್ನು ಮಸ್ಕಿ ತಾಲ್ಲೂಕಿನ ಯೋಜನಾಧಿಕಾರಿಗಳಾದ ಶಾಲಿನಿ ಅವರು ವಿತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮೊತ್ತವನ್ನು ದೇವಸ್ಥಾನದ ಜೀರ್ಣೋದ್ದಾರಕ್ಕಾಗಿ ಬಳಕೆ ಮಾಡುವಂತೆ ತಿಳಿಸಿದರು.
ದೇವಸ್ಥಾನದ ಅಧ್ಯಕ್ಷ ಕರಿಬಸನಗೌಡ, ಉಪಾಧ್ಯಕ್ಷರು ಹಾಗೂ ದೇವಸ್ಥಾನ ಸೇವಾ ಸಮಿತಿಯ ಸರ್ವ ಸದಸ್ಯರು ಉಪಸ್ಥಿತರಿದ್ದರು.
ವಲಯದ ಮೇಲ್ವಿಚಾರಕರಾದ ಪ್ರಸನ್ನ, ಸೇವಾ ಪ್ರತಿನಿಧಿಯಾದ ಶಿವಬಸಮ್ಮ ಹಾಗೂ ಒಕ್ಕೂಟ ಪದಾಧಿಕಾರಿಗಳು ಮತ್ತು ಸ್ವಸಹಾಯ ಸಂಘದ ಸದಸ್ಯರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು