12:41 AM Friday18 - September 2026
ಬ್ರೇಕಿಂಗ್ ನ್ಯೂಸ್
ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:…

ಇತ್ತೀಚಿನ ಸುದ್ದಿ

ಭಾರೀ ಮಳೆಗೆ ಅಂಗಳ ಕುಸಿತ: 2 ಕುಟುಂಬಗಳ ರಾತೋರಾತ್ರಿ ಸ್ಥಳಾಂತರ; 8 ವರ್ಷಗಳಿಂದ ಇದೇ ಗೋಳು

16/07/2024, 20:56

ಶಶಿ ಬೆತ್ತದಕೊಳಲು ಕೊಪ್ಪ

info.reporterkarnataka@gmail.com

ಕೊಪ್ಪ ತಾಲೂಕಿನ ಗುಡ್ಡೆತೋಟ ಗ್ರಾಮ ಪಂಚಾಯತಿ ವ್ಯಾಪ್ತಿಯ ಗುಡ್ಡೆತೋಟದಲ್ಲಿ 17 ಮನೆಗಳು ಸುಮಾರು 8 ವರ್ಷದಿಂದ ಅಪಾಯದಲ್ಲಿದ್ದು, ಅದರಲ್ಲಿ ನಿನ್ನೆ ರಾತ್ರಿ ಸುರಿದ ಗಾಳಿ ಮಳೆಗೆ ಮನೆಯೊಂದರ ಮುಂಭಾಗದ ಅಂಗಳ ಕುಸಿದಿದ್ದು ಮನೆ ಮಂದಿಯನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.


ರಾತ್ರಿ ಸುಮಾರು 10.30ಕ್ಕೆ ನಾರಾಯಣ ಮತ್ತು ಐತ್ತಪ್ಪ ಅವರ ಕುಟುಂಬವನ್ನು ಪಂಚಾಯತಿ ಕಟ್ಟಡಕ್ಕೆ ಸ್ಥಳಾಂತರ ಮಾಡಲಾಗಿದೆ.
ಕೊಪ್ಪ ತಹಶೀಲ್ದಾರ್ ಹುಸೇನ್, ಅರಣ್ಯ ನೂಡಲ್ ಅಧಿಕಾರಿ ರಂಗನಾಥ್, ಕೊಪ್ಪ ಇಓ ನವೀನ್, ಎಐ ಸುಧೀರ್, ಗ್ರಾಮ ಪಂಚಾಯತಿ ಅಧ್ಯಕ್ಷರು, ಸದಸ್ಯರು ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕಳೆದ 8 ವರ್ಷಗಳಿಂದ ಮಳೆಗಾಲದಲ್ಲಿ ಮಾತ್ರ ಪರ್ಯಾಯ ವ್ಯವಸ್ಥೆ ಮಾಡುತ್ತಾ ಬಂದಿದ್ದು ಇದುವರೆಗೂ ಶಾಶ್ವತ ಪರಿಹಾರ
ನೀಡಿಲ್ಲ.
ಈ ಬಾರಿ ಶಾಶ್ವತ ಪರಿಹಾರ ಸಿಗದೆ ಇದ್ದರೆ ಮುಂದಿನ ವರ್ಷವೂ ಇದೇ ಆದರೆ ನಾವು ಅದೇ ಮನೆಯಲ್ಲಿ ಸಾಯುತ್ತೇವೆಯೆ ಹೊರತು ಮನೆ ಖಾಲಿ ಮಾಡುವುದಿಲ್ಲ..
ನಮಗೆ ಏನೇ ಅದರೂ ಸರ್ಕಾರವೇ ಹೊಣೆ ಎನ್ನುತ್ತಿದ್ದಾರೆ ನಾರಾಯಣ ಮತ್ತು ಐತಪ್ಪ ಕುಟುಂಬದವರು.
ಈಗ ಸದ್ಯ ಪಂಚಾಯತಿ ಕಟ್ಟಡಕ್ಕೆ ಸ್ಥಳಾಂತರ ಮಾಡಲಾಗಿದ್ದು ಅವರಿಗೆ ಬೇಕಾದ ಕೆಲ ವ್ಯವಸ್ಥೆಗಳನ್ನು ಪಂಚಾಯಿತಿ ವತಿಯಿಂದ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು