4:55 PM Friday15 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ಚಲಿಸುತ್ತಿರುವಾಗಲೇ ಕಳಚಿದ ಬಸ್ ಟಯರ್: ಅದೃಷ್ಟವಶಾತ್ ಮಹಾ ದುರಂತದಿಂದ ಪ್ರಯಾಣಿಕರು ಪಾರು; ಸಿಸಿ ಕ್ಯಾಮೆರಾದಲ್ಲಿ ಸೆರೆ

17/07/2024, 11:02

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕು ವ್ಯಾಪ್ತಿಯಲ್ಲಿ ಬಸ್ ಚಲಿಸುತ್ತಿದ್ದಾಗಲೇ ಟಯರ್ ಕಳಚಿ ಬಿದ್ದಿದ್ದು, ಅದೃಷ್ಟವಶಾತ್
ಕೂದಲೆಳೆ ಅಂತರದಲ್ಲಿ ಭಾರೀ ದುರ್ಘಟನೆ ತಪ್ಪಿ ಹೋಗಿದೆ.
ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರಿನ ರೋಟರಿ ಸರ್ಕಲ್ ಬಳಿ ಈ ಘಟನೆ ನಡೆದಿದೆ. ಬಸ್ ಚಲಿಸುವಾಗಲೇ ಹಿಂಬದಿ ಟೈರ್ ಕಳಚಿ ಬಸ್ ನಿಂತಿದೆ. ಬಸ್ ಬೆಂಗಳೂರಿನಿಂದ ಶೃಂಗೇರಿಗೆ ಹೋಗುತ್ತಿತ್ತು. ಬಸ್ಸಿನ ಟೈಯರ್ ಕಳಚಿ ಬೀಳುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.


ಏಕಕಾಲಕ್ಕೆ ಬಸ್ಸಿನ ಎರಡೂ ಟೈಯರ್ ಗಳು ಕಳಚಿ ಬೀಳುವ ದೃಶ್ಯ ಸೆರೆಯಾಗಿದೆ. ಘಾಟಿ ಪ್ರದೇಶದಲ್ಲಿ ಘಟನೆ ಸಂಭವಿಸಿದ್ದರೆ ಮಹಾ ದುರಂತವೇ ನಡೆಯುತ್ತಿತ್ತು.
ಅದೃಷ್ಟವಶಾತ್ ಪ್ರಾಣಪಾಯದಿಂದ ಪ್ರಯಾಣಿಕರು ಪಾರಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು