3:09 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಚಲಿಸುತ್ತಿರುವಾಗಲೇ ಕಳಚಿದ ಬಸ್ ಟಯರ್: ಅದೃಷ್ಟವಶಾತ್ ಮಹಾ ದುರಂತದಿಂದ ಪ್ರಯಾಣಿಕರು ಪಾರು; ಸಿಸಿ ಕ್ಯಾಮೆರಾದಲ್ಲಿ ಸೆರೆ

17/07/2024, 11:02

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕು ವ್ಯಾಪ್ತಿಯಲ್ಲಿ ಬಸ್ ಚಲಿಸುತ್ತಿದ್ದಾಗಲೇ ಟಯರ್ ಕಳಚಿ ಬಿದ್ದಿದ್ದು, ಅದೃಷ್ಟವಶಾತ್
ಕೂದಲೆಳೆ ಅಂತರದಲ್ಲಿ ಭಾರೀ ದುರ್ಘಟನೆ ತಪ್ಪಿ ಹೋಗಿದೆ.
ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರಿನ ರೋಟರಿ ಸರ್ಕಲ್ ಬಳಿ ಈ ಘಟನೆ ನಡೆದಿದೆ. ಬಸ್ ಚಲಿಸುವಾಗಲೇ ಹಿಂಬದಿ ಟೈರ್ ಕಳಚಿ ಬಸ್ ನಿಂತಿದೆ. ಬಸ್ ಬೆಂಗಳೂರಿನಿಂದ ಶೃಂಗೇರಿಗೆ ಹೋಗುತ್ತಿತ್ತು. ಬಸ್ಸಿನ ಟೈಯರ್ ಕಳಚಿ ಬೀಳುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.


ಏಕಕಾಲಕ್ಕೆ ಬಸ್ಸಿನ ಎರಡೂ ಟೈಯರ್ ಗಳು ಕಳಚಿ ಬೀಳುವ ದೃಶ್ಯ ಸೆರೆಯಾಗಿದೆ. ಘಾಟಿ ಪ್ರದೇಶದಲ್ಲಿ ಘಟನೆ ಸಂಭವಿಸಿದ್ದರೆ ಮಹಾ ದುರಂತವೇ ನಡೆಯುತ್ತಿತ್ತು.
ಅದೃಷ್ಟವಶಾತ್ ಪ್ರಾಣಪಾಯದಿಂದ ಪ್ರಯಾಣಿಕರು ಪಾರಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು