5:46 AM Friday15 - August 2025
ಬ್ರೇಕಿಂಗ್ ನ್ಯೂಸ್
ಕೇಂದ್ರದಿಂದ ಸ್ವಾತಂತ್ರ್ಯೋತ್ಸವದ ವಿಶಿಷ್ಠ ಕೊಡುಗೆ; ಉತ್ತರ ಕರ್ನಾಟಕಕ್ಕೆ ವಿಶೇಷ ಆರ್ಥಿಕ ವಲಯ ಘೋಷಣೆ ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ; ಎಸ್ಐಟಿ ತನಿಖೆ ನಡೆಯುತ್ತಿರುವಾಗ ಸದನದಲ್ಲಿ ಪ್ರಸ್ತಾಪ ಸರಿಯಲ್ಲ:… ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್: ನಟ ದರ್ಶನ್​​, ಪವಿತ್ರಾ ಗೌಡ ಸಹಿತ 4… ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆ ರಾಜ್ಯದ ಸಮಸ್ಯೆಗೆ ಕಾರಣ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ Kodagu | ಮಡಿಕೇರಿ: ಅಸ್ಸಾಂ ಕಾರ್ಮಿಕರಿಂದ ಆಧಾರ್ ಕಾರ್ಡಿನ ದುರ್ಬಳಕೆ ಆರೋಪ ರಾಜ್ಯ ಸರಕಾರದ ವಿನೂತನ ಯೋಜನೆ: ವಿದೇಶದಲ್ಲಿ ವ್ಯಾಸಂಗ ಮಾಡುವವರಿಗೆ ಮಾಹಿತಿ ನೀಡಲು ಆ.… ಬಾಲ್ಯವಿವಾಹ ತಡೆಗಟ್ಟಲು ಸರ್ಕಾರದಿಂದ ಕಠಿಣ ಕ್ರಮ: ವಿಧಾನ ಸಭೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಮಶಾನ ಜಾಗ ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಕ್ರಮ: ವಿಧಾನಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ ಬಂಡೀಪುರ: ಕಾಡಾನೆ ಜತೆ ಸೆಲ್ಫಿಗೆ ಹೋಗಿ ದಾಳಿಗೊಳಗಾಗಿದ್ದ ವ್ಯಕ್ತಿಗೆ 25 ಸಾವಿರ ರೂ.… ವಿಶ್ವ ವಿಖ್ಯಾತ ಮೈಸೂರು ದಸರಾ: ಗಜಪಡೆಯ ತೂಕ ಪರೀಕ್ಷೆ; ಯಾರ್ಯಾರು, ಎಷ್ಟೆಷ್ಟು ಕೆಜಿ?

ಇತ್ತೀಚಿನ ಸುದ್ದಿ

ಮುಸ್ಲಿಮರೇ ಇಲ್ಲದ ಊರಲ್ಲಿ ಭಕ್ತಿ- ಸಂಭ್ರಮದಿಂದ ಮೊಹರಂ ಆಚರಣೆ: ಇಡೀ ರಾಜ್ಯದ ಗಮನ ಸೆಳೆದ ಮಸ್ಕಿಯ ಅಂತರಗಂಗೆ

17/07/2024, 23:37

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ತಾಲೂಕಿನ ಅಂತರಗಂಗೆ ಗ್ರಾಮದಲ್ಲಿ ಮುಸ್ಲಿಂ ಸಮುದಾಯದವರ ಒಬ್ಬರೂ ಇರದಿದ್ದರೂ ಇಂದು ಗ್ರಾಮದಲ್ಲಿ ಮೊಹರಂ ಆಚರಣೆ ಅದ್ದೂರಿಯಾಗಿ ನಡೆಯಿತು.
ಮೊಹರಂ ವಿಶೇಷ ಹಬ್ಬ .ಈ ಗ್ರಾಮದಲ್ಲಿ ಸತತವಾಗಿ ಮುಸ್ಲಿಂ ಇರದಿದ್ದರೂ ಬೇರೆ ಪಟ್ಟಣದಿಂದ ಮುಸ್ಲಿಮ್ಸ್ ಪೂಜೆ ಮಾಡುವರನ್ನು ಕರೆಸಿ ಭಾವೈಕ್ಯತೆ ಮೊಹರಂ ಹಬ್ಬ ಆಚರಣೆ ಮಾಡಲಾಯಿತು. ಯಾವುದೇ ಗಲಾಟಿ ಇಲ್ಲದೆ ಶಾಂತಿಯುತವಾಗಿ ನೆರವೇರಿತು.


ಭಕ್ತರು ತಮ್ಮ ಹರಕೆಗಳನ್ನು ತೀರಿಸುತ್ತಾ ಮೊಹರಂ ದೇವರಿಗೆ ಮಡಿ ಬಟ್ಟಿ ಹಾಗೂ ತಮ್ಮ ಹರಕೆಗಳನ್ನು ತೀರಿಸುತ್ತಾ. ಅಲೈ ಕುಣಿಯುತ್ತ ಔಷನ ಭವಿಷ್ಯನ ಬೆಂಬಲಾಯಿಮು ದೀನ್ ಎನ್ನುವ ವಾಕ್ಯದೊಂದಿಗೆ ಸಂಭ್ರಮದಿಂದ ಆಚರಿಸಲಾಯಿತು. ಬೆಳಗ್ಗೆ ದೇವರು ಹೇಳುವ ಸಂದರ್ಭದಲ್ಲಿ ಕುಂಬಾರ ಮನೆಗೆ ಹೋಗಿ ವಿಶೇಷ ಪೂಜೆಯೊಂದಿಗೆ ಮತ್ತೆ ಮಸೂದಿಗೆ ಬಂದು ಸಾಯಂಕಾಲ 5:00 ಗಂಟೆಗೆ ಹಿಂದೂ ಮುಸ್ಲಿಂ ಭಾವೈಕ್ಯತೆ ಸಂಭ್ರಮದ ಗ್ರಾಮೀಣ ಭಾಗದ ಅಂತರಗಂಗೆಯಲ್ಲಿ ಯಾವುದೇ ತಕರಾರು ಗಲಾಟೆ ಇಲ್ಲದೆ ಶಾಂತಿಯುತವಾಗಿ ಮೊಹರಂ ಆಚರಣೆ ಮಾಡಲಾಯಿತು. ಊರಿನ ಮುಖಂಡರು ಗ್ರಾಮಸ್ಥರು ಹಾಗೂ ಯುವಕರು ಮೊಹರಂ ಹಬ್ಬದಲ್ಲಿ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು