3:13 PM Thursday5 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಮುಸ್ಲಿಮರೇ ಇಲ್ಲದ ಊರಲ್ಲಿ ಭಕ್ತಿ- ಸಂಭ್ರಮದಿಂದ ಮೊಹರಂ ಆಚರಣೆ: ಇಡೀ ರಾಜ್ಯದ ಗಮನ ಸೆಳೆದ ಮಸ್ಕಿಯ ಅಂತರಗಂಗೆ

17/07/2024, 23:37

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ತಾಲೂಕಿನ ಅಂತರಗಂಗೆ ಗ್ರಾಮದಲ್ಲಿ ಮುಸ್ಲಿಂ ಸಮುದಾಯದವರ ಒಬ್ಬರೂ ಇರದಿದ್ದರೂ ಇಂದು ಗ್ರಾಮದಲ್ಲಿ ಮೊಹರಂ ಆಚರಣೆ ಅದ್ದೂರಿಯಾಗಿ ನಡೆಯಿತು.
ಮೊಹರಂ ವಿಶೇಷ ಹಬ್ಬ .ಈ ಗ್ರಾಮದಲ್ಲಿ ಸತತವಾಗಿ ಮುಸ್ಲಿಂ ಇರದಿದ್ದರೂ ಬೇರೆ ಪಟ್ಟಣದಿಂದ ಮುಸ್ಲಿಮ್ಸ್ ಪೂಜೆ ಮಾಡುವರನ್ನು ಕರೆಸಿ ಭಾವೈಕ್ಯತೆ ಮೊಹರಂ ಹಬ್ಬ ಆಚರಣೆ ಮಾಡಲಾಯಿತು. ಯಾವುದೇ ಗಲಾಟಿ ಇಲ್ಲದೆ ಶಾಂತಿಯುತವಾಗಿ ನೆರವೇರಿತು.


ಭಕ್ತರು ತಮ್ಮ ಹರಕೆಗಳನ್ನು ತೀರಿಸುತ್ತಾ ಮೊಹರಂ ದೇವರಿಗೆ ಮಡಿ ಬಟ್ಟಿ ಹಾಗೂ ತಮ್ಮ ಹರಕೆಗಳನ್ನು ತೀರಿಸುತ್ತಾ. ಅಲೈ ಕುಣಿಯುತ್ತ ಔಷನ ಭವಿಷ್ಯನ ಬೆಂಬಲಾಯಿಮು ದೀನ್ ಎನ್ನುವ ವಾಕ್ಯದೊಂದಿಗೆ ಸಂಭ್ರಮದಿಂದ ಆಚರಿಸಲಾಯಿತು. ಬೆಳಗ್ಗೆ ದೇವರು ಹೇಳುವ ಸಂದರ್ಭದಲ್ಲಿ ಕುಂಬಾರ ಮನೆಗೆ ಹೋಗಿ ವಿಶೇಷ ಪೂಜೆಯೊಂದಿಗೆ ಮತ್ತೆ ಮಸೂದಿಗೆ ಬಂದು ಸಾಯಂಕಾಲ 5:00 ಗಂಟೆಗೆ ಹಿಂದೂ ಮುಸ್ಲಿಂ ಭಾವೈಕ್ಯತೆ ಸಂಭ್ರಮದ ಗ್ರಾಮೀಣ ಭಾಗದ ಅಂತರಗಂಗೆಯಲ್ಲಿ ಯಾವುದೇ ತಕರಾರು ಗಲಾಟೆ ಇಲ್ಲದೆ ಶಾಂತಿಯುತವಾಗಿ ಮೊಹರಂ ಆಚರಣೆ ಮಾಡಲಾಯಿತು. ಊರಿನ ಮುಖಂಡರು ಗ್ರಾಮಸ್ಥರು ಹಾಗೂ ಯುವಕರು ಮೊಹರಂ ಹಬ್ಬದಲ್ಲಿ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು