10:19 AM Thursday30 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಜಾಜಿ ರಾಜು ಭರತನಾಟ್ಯ ರಂಗಪ್ರವೇಶ: ಬೆಂಗಳೂರಿನ ಜೆಎಸ್‌ಎಸ್‌ ಸಭಾಂಗಣದಲ್ಲಿ ಪ್ರಸ್ತುತಿ

24/08/2021, 08:28

ಬೆಂಗಳೂರು(reporterkarnataka.com): ಕಲಾಕ್ಷಿತಿ ಸ್ಕೂಲ್‌ ಆಫ್‌ ಫೈನ್‌ ಆರ್ಟ್‌ ವತಿಯಿಂದ ಜಯನಗರದ ಜೆಎಸ್‌ಎಸ್‌ ಸಭಾಂಗಣದ ಶಿವರಾತ್ರೀಶ್ವರ ಕೆಂದ್ರದಲ್ಲಿ ನಡೆದ ಭರತನಾಟ್ಯ ರಂಗಪ್ರವೇಶ ಕಾರ್ಯಕ್ರಮದಲ್ಲಿ ಡಾ.ಎಂ.ಆರ್‌. ಕೃಷ್ಣಮೂರ್ತಿ ಅವರ ಶಿಷ್ಯೆ ಜಾಜಿ ರಾಜು ಭರತನಾಟ್ಯ ಪ್ರಸ್ತುತಪಡಿಸಿದರು. 


ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದ ಸ್ವಾಮೀಜಿಗಳ ಸಾನಿಧ್ಯದಲ್ಲಿ ನಡೆದ ರಂಗಪ್ರವೇಶ ಕಾರ್ಯಕ್ರಮದಲ್ಲಿ ಡಾನ್ಸ್‌ ಹಿಸ್ಟೋರಿಯನ್‌


ಕರುಣಾ ವಿಜಯೇಂದ್ರ, ನಟರಾಜ ನೃತ್ಯ ಶಾಲಾ ನಿರ್ದೇಶಕಿ ಗುರು ವಸುಂಧರಾ ಸಂಪತ್‌ ಕುಮಾರ್‌, ಕಂದಾಯ ಸಚಿವ ಆರ್‌. ಅಶೋಕ್‌, ಸಂಸದ ತೇಜಸ್ವಿ ಸೂರ್ಯ, ಬೊಮ್ಮನಹಳ್ಳಿ ಶಾಸಕ ಸತೀಶ್‌ ರೆಡ್ಡಿ ಮುಖ್ಯ ಅತಿಥಿಗಳಾಗಿ  ಭಾಗವಹಿಸಿದ್ದರು. 


ಜಾಜಿ ರಾಜು ಅವರು ಸುನಿತಾ ಮತ್ತು ಮೋಹನ್‌ ರಾಜು ಅವರ ಮಗಳು. ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ನಾಟಕಕಾರ ಬಿ. ಬೋರೇಗೌಡ ಅವರ ಮೊಮ್ಮಗಳು. ಸ್ವತಃ ಭರತನಾಟ್ಯ ಕಲಾವಿದೆ ಆಗಿರುವ ತಮ್ಮ ತಾಯಿ ಸುನಿತಾ ಅವರ ಮಾರ್ಗದರ್ಶನದಲ್ಲಿ ಸಣ್ಣ ವಯಸ್ಸಿನಿಂದಲೇ ಭರತನಾಟ್ಯವನ್ನು ಅಭ್ಯಸಿಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು