3:57 AM Saturday7 - February 2026
ಬ್ರೇಕಿಂಗ್ ನ್ಯೂಸ್
ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು…

ಇತ್ತೀಚಿನ ಸುದ್ದಿ

ತುಂಬಿದ ಕೃಷ್ಣ ನದಿ ಜಲಾಶಯ: ಹೆಚ್ಚುವರಿ ನೀರು ಬಿಡುಗಡೆ; ರೈತರ ಮುಖದಲ್ಲಿ ಸಂತಸದ ನಗು

18/07/2024, 17:31

ಶಿವು ರಾಠೋಡ ಹುಣಸಗಿ ನಾರಾಯಣಪುರ ಯಾದಗಿರಿ

info.reporterkarnataka@gmail.com

ಯಾದಗಿರಿ ಜಿಲ್ಲೆ ಹುಣಸಗಿ ತಾಲೂಕಿನ ನಾರಾಯಣಪುರ ಬಸವಸಾಗರ ಜಲಾಶಯದಲ್ಲಿ ಶುಕ್ರವಾರದಂದು ಅತಿ ಹೆಚ್ಚಾಗಿ ನೀರು ಸಂಗ್ರಹಣೆ ಆಗಿರುವುದರಿಂದ ನೀರನ್ನು ಹೊರ ಬಿಡಲಾಯಿತು.
ಹೌದು, ಮಹಾರಾಷ್ಟ್ರದಲ್ಲಿ ಭಾರಿ ಮಳೆ ಆಗಿರುವುದರಿಂದ ಆಲಿಮಟ್ಟಿ ಜಲಾಶಯದಿಂದ ಅತಿ ಹೆಚ್ಚು ನೀರು ಹೊರ ಬಿಡುತ್ತಿರುವುದರಿಂದ ಹೊರ ಬಿಡಲಾಯಿತು.


ಇಂದು 3:00 ಸುಮಾರಿಗೆ 22 ಕ್ರಸ್ಟ್ ಗೇಟ್ ಗಳ ಮೂಲಕ ಪ್ರಸ್ತುತ 491.75 ಮೀಟರ್ ನೀರು ಹೊರ ಬಿಡಲಾಯಿತು.
ಪ್ರಸ್ತುತ ಆಲಿಮಟ್ಟಿಯಿಂದ ಹೊರ ಬಿಡಲಾದ ನೀರು 70000 ಕಿಸರ್ಟ್ ನೀರು ಹರಿದು ಬರುತ್ತಿರುವ ಕಾರಣದಿಂದ ಕೃಷ್ಣಾ ನದಿ ಪ್ರಸ್ತುತ ಸುಮಾರು ಮೂರು ಗಂಟೆಯ ಹೊತ್ತಿಗೆ 68920 ಎಫೆಕ್ಟ್ ನೀರನ್ನು ಹೊರ ಬಿಡಲಾಯಿತು.
ಒಟ್ಟು ಪ್ರಸ್ತುತ ನೀರು ಸಂಗ್ರಹಣೆ ಕೃಷ್ಣಾ ನದಿಯಲ್ಲಿ 31.010 ಟಿಎಂಸಿ ನೀರು ಸಂಗ್ರಹಣೆಯಾಗಿದ್ದು ಅಂದರೆ ಸರಿಸುಮಾರು 93.09% ಕೃಷ್ಣಾ ನದಿಯಲ್ಲಿ ನೀರು ಸಂಗ್ರಹಣೆಯಾಗಿದೆ. ಅಂದರೆ ಕೃಷ್ಣಾ ನದಿಯಲ್ಲಿ ಪ್ರಸ್ತುತ ಒಟ್ಟು ನೀರು ಸಂಗ್ರಹಣೆಯಾಗುವ ಸಾಧ್ಯತೆ 492.25 ಎಮ್ ನಷ್ಟು ನೀರು ಇದೆ. ಒಟ್ಟಾರೆ 33.313 ಟಿಎಂಸಿ ನೀರು ನಮ್ಮ ನದಿಯಲ್ಲಿ ಸಂಗ್ರಹಣೆ ಆಗಬಹುದು ಪ್ರಭಾವಿ ಅಧಿಕಾರಿ ವಿಜಯೇಂದ್ರ ಅರಳಿ ಮಾಹಿತಿ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು