1:06 AM Wednesday25 - March 2026
ಬ್ರೇಕಿಂಗ್ ನ್ಯೂಸ್
ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

ಕಣ್ಣೀರು ಬರುವ ದೃಶ್ಯ: ಜನರ ಕಣ್ಣೆದುರೇ ಭದ್ರೆಯ ಒಡಲಲ್ಲಿ ಕೊಚ್ಚಿ ಹೋದ ರಾಸು; ಹೆಬ್ಬಾಳೆ ಸೇತುವೆ ಮೇಲೆ ನಡೆದ ದುರ್ಘಟನೆ

18/07/2024, 18:37

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಈ ದೃಶ್ಯ ನೋಡುದ್ರೆ ನಿಮ್ಮ ಕಣ್ಣಲ್ಲಿ ನೀರು ಬರುತ್ತೆ. ಮಲೆನಾಡ ರಣ ಮಳೆಯ ಭೀಕರತೆಗೆ ಈ ದೃಶ್ಯವೇ ಸಾಕ್ಷಿ.ಭದ್ರಾ ನದಿಯ ಹೆಬ್ಬಾಳೆ ಸೇತುವೆ ಮೇಲಿಂದ ದನವೊಂದು ನೀರಿನಲ್ಲಿ
ಕೊಚ್ಚಿ ಹೋಗಿದೆ.
ಮಲೆನಾಡಲ್ಲಿ ಮಳೆಯ ರುದ್ರನರ್ತನಕ್ಕೆ ಜನರ ಜೊತೆ ಜಾನುವಾರುಗಳಿಗೆ ಬಹಳಷ್ಟು ತೊಂದರೆಯಾಗಿದೆ.
ಭದ್ರಾ ನದಿಯ ಹೆಬ್ಬಾಳೆ ಸೇತುವೆ ಮೇಲೆ ಒಂದು ದಡದಿಂದ ಮತ್ತೊಂದು ದಡಕ್ಕೆ ದನ ಹೋಗುವಾಗ ಈ ದುರಂತ ನಡೆದಿದೆ.
ದಡ ತುಸು ದೂರದಲ್ಲೇ ಇದ್ದಾಗ ದನ ನದಿಗೆ ಬಿದ್ದು ಕೊಚ್ಚಿ ಹೋಗಿದೆ. ಹೆಬ್ಬಾಳೆ ಸೇತುವೆ ಮೇಲೆ 2-3 ಅಡಿ ಎತ್ತರದಲ್ಲಿ ನೀರು ಹರಿಯುತ್ತಿದೆ. ಕಳಸ ತಾಲೂಕಿನಿಂದ ಹೊರನಾಡು ಸಂಪರ್ಕದ ಹೆಬ್ಬಾಳೆ ಸೇತುವೆ ಇದುವಾಗಿದೆ. ಜನರ ಕಣ್ಣೆದುರೇ ಭದ್ರೆಯ ಒಡಲಲ್ಲಿ ದನ ಕೊಚ್ಚಿ ಹೋಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು