5:46 AM Friday15 - August 2025
ಬ್ರೇಕಿಂಗ್ ನ್ಯೂಸ್
ಕೇಂದ್ರದಿಂದ ಸ್ವಾತಂತ್ರ್ಯೋತ್ಸವದ ವಿಶಿಷ್ಠ ಕೊಡುಗೆ; ಉತ್ತರ ಕರ್ನಾಟಕಕ್ಕೆ ವಿಶೇಷ ಆರ್ಥಿಕ ವಲಯ ಘೋಷಣೆ ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ; ಎಸ್ಐಟಿ ತನಿಖೆ ನಡೆಯುತ್ತಿರುವಾಗ ಸದನದಲ್ಲಿ ಪ್ರಸ್ತಾಪ ಸರಿಯಲ್ಲ:… ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್: ನಟ ದರ್ಶನ್​​, ಪವಿತ್ರಾ ಗೌಡ ಸಹಿತ 4… ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆ ರಾಜ್ಯದ ಸಮಸ್ಯೆಗೆ ಕಾರಣ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ Kodagu | ಮಡಿಕೇರಿ: ಅಸ್ಸಾಂ ಕಾರ್ಮಿಕರಿಂದ ಆಧಾರ್ ಕಾರ್ಡಿನ ದುರ್ಬಳಕೆ ಆರೋಪ ರಾಜ್ಯ ಸರಕಾರದ ವಿನೂತನ ಯೋಜನೆ: ವಿದೇಶದಲ್ಲಿ ವ್ಯಾಸಂಗ ಮಾಡುವವರಿಗೆ ಮಾಹಿತಿ ನೀಡಲು ಆ.… ಬಾಲ್ಯವಿವಾಹ ತಡೆಗಟ್ಟಲು ಸರ್ಕಾರದಿಂದ ಕಠಿಣ ಕ್ರಮ: ವಿಧಾನ ಸಭೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಮಶಾನ ಜಾಗ ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಕ್ರಮ: ವಿಧಾನಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ ಬಂಡೀಪುರ: ಕಾಡಾನೆ ಜತೆ ಸೆಲ್ಫಿಗೆ ಹೋಗಿ ದಾಳಿಗೊಳಗಾಗಿದ್ದ ವ್ಯಕ್ತಿಗೆ 25 ಸಾವಿರ ರೂ.… ವಿಶ್ವ ವಿಖ್ಯಾತ ಮೈಸೂರು ದಸರಾ: ಗಜಪಡೆಯ ತೂಕ ಪರೀಕ್ಷೆ; ಯಾರ್ಯಾರು, ಎಷ್ಟೆಷ್ಟು ಕೆಜಿ?

ಇತ್ತೀಚಿನ ಸುದ್ದಿ

ಶಿಕ್ಷಣ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಅನನ್ಯ ಸೇವೆ: ಡಾ. ನಾಗರತ್ನ ಕೆ. ಎ. ಅವರಿಗೆ ಔಟ್ ಸ್ಟ್ಯಾಂಡಿಂಗ್ ವಿಮೆನ್ ಅವಾರ್ಡ್ ಪ್ರದಾನ

21/07/2024, 21:03

ಮಂಗಳೂರು(reporterkarnataka.com): ವಿಸ್ಡಮ್ ಇನ್ಸ್ಟಿಟ್ಯೂಷನ್ ವತಿಯಿಂದ ನಗರದ ಹೋಟೆಲ್ ಒಶಿಯನ್ ಪರ್ಲ್ ನಲ್ಲಿ ನಡೆದ ಗುರುವಂದನಾ ಕಾರ್ಯಕ್ರಮದಲ್ಲಿ 60 ಪುರಸ್ಕೃತರ ಪೈಕಿ ಔಟ್ ಸ್ಟ್ಯಾಂಡಿಂಗ್ ವಿಮೆನ್ ವಿಭಾಗದಲ್ಲಿ ಮಂಗಳೂರು ವಿಶ್ವ ವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ, ವಿವಿ ಕಾಲೇಜಿನ ಪ್ರಾಣಿ ಶಾಸ್ತ್ರ ಉಪನ್ಯಾಸಕಿ ಡಾ. ನಾಗರತ್ನ ಕೆ.ಎ. ಅವರಿಗೆ ಶಿಕ್ಷಣ ಕ್ಷೇತ್ರ ಹಾಗೂ ಸಾಮಾಜಿಕ ಕ್ಷೇತ್ರದ ಸೇವೆಯನ್ನು ಪರಿಗಣಿಸಿ ಔಟ್ ಸ್ಟ್ಯಾಂಡಿಂಗ್ ವಿಮೆನ್ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಲೈಫ್ ಟೈಮ್ ಅಚೀವ್ ಮೆಂಟ್ ಅವಾರ್ಡ್, ಔಟ್ ಸ್ಟ್ಯಾಂಡಿಂಗ್ ಅಡ್ಮಿನಿಸ್ಟೇಟರ್ ಅವಾರ್ಡ್, ಔಟ್ ಸ್ಟ್ಯಾಂಡಿಂಗ್ ವಿಮೆನ್, ಸೋಶಿಯಲ್ ಇಂಪಾಕ್ಟ್ ಪರ್ಸನಾಲಿಟಿ, ಡೈನಾಮಿಕ್ ಅವಾರ್ಡ್ ವಿಭಾಗದಲ್ಲಿ ಪ್ರಶಸ್ತಿ ಪ್ರದಾನ ನಡೆಯಿತು.
ಈ ಸಂದರ್ಭದಲ್ಲಿ ಮಣಿಪಾಲ ಎಂಐಟಿ ಸಂಸ್ಥೆಯ ಅಸೋಸಿಯೇಟ್ ಪ್ರೊ. ಡಾ.ದಶರಥರಾಜ್ ಕೆ. ಶೆಟ್ಟಿ, ಮಾತನಾಡಿ, ಇದೊಂದು ಸಾಧಕರನ್ನು ಗುರುತಿಸುವ ಒಳೆಯ ಕಾರ್ಯಕ್ರಮವಾಗಿದೆ. ನಾವು ಒಳ್ಳೆಯ ಗುರುಗಳನ್ನು ಪಡೆದ್ದರಿಂದ ನಾವು ಕೂಡ ಒಳ್ಳೆಯ ಪೋಸಿಶನ್ ತಲುಪಿದ್ದೇವೆ. ಇಂತಹ ಕಾರ್ಯಗಳು ಇನ್ನಷ್ಟು ಆಗಬೇಕಿದೆ. ಮುಂದಿನ ಪೀಳಿಗೆಗಳಿಗೆ ಗುರುಗಳ ಮಹತ್ವ ಅರಿಯಬೇಕಾಗಿದೆ ಎಂದು ಹೇಳಿದರು.


ಮಂಗಳೂರು ಐಸಿಎಐ ಬ್ರಾಂಚ್ ಚೇರ್ಮನ್ ಸಿ. ಎ. ಗೌತಮ್ ಪೈ ಡಿ., ಸುರತ್ಕಲ್ ಎನ್ ಐಟಿಕೆ ಎಫ್ ಆರ್.ಎಸ್.ಸಿ ಪ್ರೊಫೆಸರ್ ಡಾ. ಅರುಣ್ ಇಸ್ಲೊರ್ , ತ್ರಿಷಾ ಶಿಕ್ಷಣ ಸಂಸ್ಥೆಯ ಫೌಂಡರ್ ಸಿ. ಎ. ಗೋಪಾಲಕೃಷ್ಣ ಭಟ್ ವಿಸ್ಡಮ್ ಇನ್ಸ್ಟಿಟ್ಯೂಟ್ ಮ್ಯಾನೇಜಿಂಗ್ ಡೈರೆಕ್ಟ ರ್ ಡಾ. ಫ್ರಾನ್ಸಿಕ ತೇಜ್, ವಿಸ್ಡಮ್ ಇನ್ಸ್ಟಿಟ್ಯೂಟ್ ಸಿಇಓ ಡಾ. ಗುರುತೇಜ್ ಅಭಿಷೇಕ್ ಕ್ಷತ್ರಿಯ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು