3:15 AM Friday3 - May 2024
ಬ್ರೇಕಿಂಗ್ ನ್ಯೂಸ್
ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ…

ಇತ್ತೀಚಿನ ಸುದ್ದಿ

ಅಗಸ್ಟ್‌ 27ರ ವರೆಗೆ ಉತ್ತರ, ಈಶಾನ್ಯ ಭಾರತದಲ್ಲಿ ಭಾರಿ ಮಳೆ ನಿರೀಕ್ಷೆ: ಹವಾಮಾನ ಇಲಾಖೆ

24/08/2021, 09:52

ನವದೆಹಲಿ(reporterkarnataka.com) : ಮುಂದಿನ ಮೂರು ದಿನಗಳ ಕಾಲ ಕರ್ನಾಟಕ ಸೇರಿದಂತೆ ಈಶಾನ್ಯ ಭಾರತ, 

ಹಿಮಾಲಯ ಪ್ರಾಂತ್ಯ, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಪೂರ್ವ ಉತ್ತರ ಪ್ರದೇಶ, ಉತ್ತರಾಖಂಡ ಮತ್ತು ಬಿಹಾರದಲ್ಲಿ ಆ.27ರ ವರೆಗೂ ಬಿರುಸಿನ ಭಾರೀ ಮಳೆಯಾಗಲಿದೆ. ಆಗಸ್ಟ್ 23 ರಿಂದ 25 ರವರೆಗೆ ಅಸ್ಸಾಂ ಮತ್ತು ಮೇಘಾಲಯ, ಅಲ್ಲದೇ ಆಗಸ್ಟ್ 23, 26 ಮತ್ತು 27 ರಂದು ತಮಿಳುನಾಡು, ಕೇರಳ ಮತ್ತು ಮಾಹೆಯಲ್ಲಿ ವ್ಯಾಪಕವಾದ ಮಳೆಯಿಂದಾಗಿ ವ್ಯಾಪಕ ಮಳೆ ಸುರಿಯಲಿದೆ. ಇನ್ನು ರಾಜಸ್ಥಾನದಲ್ಲಿ ಅಗಸ್ಟ್‌ 27ರ ವರಗೆ ಮಳೆಯಾಗಲಿದೆ ಎಂದು ಹೇಳಿದೆ.

ಕಳೆದ ಕೆಲವು ದಿನಗಳಿಂದಲೂ ಕರ್ನಾಟಕ ಕೆಲವು ಕಡೆಗಳಲ್ಲಿ ಮಳೆಯಾಗುತ್ತಿದೆ. ಅಲ್ಲದೇ ಇನ್ನೆರಡು ದಿನಗಳ ಕಾಲ ಮಳೆ ಮುಂದುವರಿಯಲಿದೆ. ಅದ್ರಲ್ಲೂ ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಸುರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆಯನ್ನು ನೀಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು