9:15 PM Wednesday22 - April 2026
ಬ್ರೇಕಿಂಗ್ ನ್ಯೂಸ್
ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು…

ಇತ್ತೀಚಿನ ಸುದ್ದಿ

ಬಿರುಸಿನ ಮಳೆಗೆ ಕಡಿದು ಹೋದ ಕಂದಾವರ ಗ್ರಾಪಂ ರಸ್ತೆ: ಶಾಸಕ ಡಾ.ಭರತ್ ಶೆಟ್ಟಿ ಭೇಟಿ; ತಕ್ಷಣ ಕ್ರಮಕ್ಕೆ ಸೂಚನೆ

22/07/2024, 22:45

ಸುರತ್ಕಲ್(reporterkarnataka.com): ಕಂದಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಪನಾ ಕಾಲೇಜು ಕಡೆಯಿಂದ ಸುಂಕದಕಟ್ಟೆ ಕಡೆಗೆ ಹೋಗುವ ಸಂಪರ್ಕ ರಸ್ತೆಯು ಭೀಕರ ಮಳೆಗೆ ಕಡಿದು ಹೋಗಿದ್ದು , ಸ್ಥಳೀಯ ಶಾಸಕ ಡಾ.ವೈ.ಭರತ್ ಶೆಟ್ಟಿ ಅವರು ಸ್ಥಳಕ್ಕೆ ಆಗಮಮಿಸಿ ಪರೀಶಿಲಿಸಿದ್ದಾರೆ.
ಈ ಸಂದರ್ಭದಲ್ಲಿ ಶಾಸಕರು,ಕೂಡಲೇ ಇದರ ಬಗ್ಗೆ, ಸಂಬಂಧಪಟ್ಟ ಇಲಾಖಾ ಅಧಿಕಾರಿಗಳ ಜೊತೆ ಮಾತಾನಾಡಿ, ಸಮಸ್ಯೆಯನ್ನು ಬಗೆಹರಿಸಲು ಸೂಚಿಸಿದರು.
ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಗುರುಪುರ ಮಹಾ ಶಕ್ತಿಕೇಂದ್ರದ ಅಧ್ಯಕ್ಷರು, ಮಂಡಲದ ರೈತಾ ಮೋರ್ಚಾದ ಅಧ್ಯಕ್ಷರು, ಬಿಜೆಪಿ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು