1:28 PM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಕೇಂದ್ರ ಸರಕಾರದ್ದು ಎನ್ ಡಿಎ ಮೈತ್ರಿಕೂಟ ಆಡಳಿತ ರಾಜ್ಯಗಳಿಗೆ ಮಾತ್ರ ನೆರವು ನೀಡುವ ಬಜೆಟ್: ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಪ್ರತಿಕ್ರಿಯೆ

23/07/2024, 21:00

ಮಂಗಳೂರು(reporterkarnataka.com):ಕೇಂದ್ರ ಬಜೆಟ್ ನಲ್ಲಿ ತಾರತಮ್ಯ ಹೆಚ್ಚಾಗಿದ್ದು, ಪ್ರಜಾಪ್ರಭುತ್ವ ವಿರೋಧಿ ಬಜೆಟ್ ಆಗಿದೆ. ಬಿಜೆಪಿ ಮತ್ತು ಎನ್ ಡಿಎ ಮೈತ್ರಿಕೂಟ ಪಕ್ಷಗಳ ಆಡಳಿತ ರಾಜ್ಯಗಳಿಗೆ ಮಾತ್ರ ನೆರವು ನೀಡುವ ಬಜೆಟ್ ಆಗಿದ್ದು, ಇಂಡಿಯಾ ಒಕ್ಕೂಟದ ಪ್ರಭಾವವಿರುವ ರಾಜ್ಯಗಳನ್ನು ಸಂಪೂರ್ಣ ಕಡೆಗಣಿಸಲಾಗಿದೆ.
ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ.
ದೇಶದ ಆರ್ಥಿಕ ಅಭಿವೃದ್ಧಿಗೆ ಪೂರಕವಾಗಿಲ್ಲ. ಈ ಹಿಂದಿನ ಯುಪಿಎ ನೇತೃತ್ವದ ಮನಮೋಹನ್ ಸಿಂಗ್ ಅವರ ಸರಕಾರ ಮಂಡಿಸಿರುವ ಎಲ್ಲ ಬಜೆಟ್ ಗಳು ರಾಜಕೀಯ ಉದ್ದೇಶ ಹೊಂದಿರದೆ ಆರ್ಥಿಕ ಅಭಿವೃದ್ಧಿ ಮತ್ತು ದೂರದೃಷ್ಟಿಯನ್ನು ಹೊಂದಿತ್ತು. ಎನ್ ಡಿಎ ರಾಜಕೀಯ ಸಲುವಾಗಿ ಬಜೆಟ್ ಮಂಡಿಸಿದೆ. ಒಟ್ಟಾರೆ ರಾಜಕೀಯ ಸರ್ಕಸ್ಸಿನ ಬಜೆಟ್ ಎಂದು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು