6:15 AM Tuesday16 - December 2025
ಬ್ರೇಕಿಂಗ್ ನ್ಯೂಸ್
Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ…

ಇತ್ತೀಚಿನ ಸುದ್ದಿ

ನೇಪಾಳ: ಟೇಕಾಫ್ ಹಂತದಲ್ಲೇ ರನ್ ವೇ ಮೇಲೆ ವಿಮಾನ ಪತನ; ಕನಿಷ್ಠ 18 ಮಂದಿ ಸಾವು

24/07/2024, 17:14

ಕಠ್ಮಂಡು(reporterkarnataka.com): ನೇಪಾಳದ ರಾಜಧಾನಿ ಕಠ್ಮಂಡು ವಿಮಾನ ನಿಲ್ದಾಣದಲ್ಲಿ ಟೇಕ್ ಆಫ್ ಹಂತದಲ್ಲೇ ಸೌರ್ಯ ಏರ್‌ಲೈನ್ಸ್ ವಿಮಾನವೊಂದು ಪತನಗೊಂಡ ಕಾರಣ ಕನಿಷ್ಢ 18 ಮಂದಿ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ.

19 ಜನರಿದ್ದ ದೇಶೀಯ ವಿಮಾನವು ಟೇಕಾಫ್ ಆಗಲು ಪ್ರಯತ್ನಿಸುತ್ತಿದ್ದಾಗ ರನ್‌ವೇಗೆ ಅಪ್ಪಳಿಸಿದ ಹಿನ್ನೆಲೆಯಲ್ಲಿ ಈ ದುರಂತ ನಡೆದಿದೆ. ವಿಮಾನಕ್ಕೆ ಬೆಂಕಿ ತಗಲಿದ್ದು, ವಿಮಾನದ ಅವಶೇಷಗಳು ಕಂದಕದ ಮೇಲೆ ಹರಡಿಕೊಂಡಿವೆ.
ಅಪಘಾತದಲ್ಲಿ ವಿಮಾನದ ಪೈಲಟ್ ಬದುಕುಳಿದಿದ್ದು, ಅವರನ್ನು ಚಿಕಿತ್ಸೆಗಾಗಿ ಕಠ್ಮಂಡು ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿಮಾನವು ಕಠ್ಮಂಡುವಿನಿಂದ ರೆಸಾರ್ಟ್ ಟೌನ್ ಪೊಖರಾಗೆ ತೆರಳಲು ಹೊರಟ್ಟಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು