12:44 AM Wednesday25 - March 2026
ಬ್ರೇಕಿಂಗ್ ನ್ಯೂಸ್
ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

ನೇಪಾಳ: ಟೇಕಾಫ್ ಹಂತದಲ್ಲೇ ರನ್ ವೇ ಮೇಲೆ ವಿಮಾನ ಪತನ; ಕನಿಷ್ಠ 18 ಮಂದಿ ಸಾವು

24/07/2024, 17:14

ಕಠ್ಮಂಡು(reporterkarnataka.com): ನೇಪಾಳದ ರಾಜಧಾನಿ ಕಠ್ಮಂಡು ವಿಮಾನ ನಿಲ್ದಾಣದಲ್ಲಿ ಟೇಕ್ ಆಫ್ ಹಂತದಲ್ಲೇ ಸೌರ್ಯ ಏರ್‌ಲೈನ್ಸ್ ವಿಮಾನವೊಂದು ಪತನಗೊಂಡ ಕಾರಣ ಕನಿಷ್ಢ 18 ಮಂದಿ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ.

19 ಜನರಿದ್ದ ದೇಶೀಯ ವಿಮಾನವು ಟೇಕಾಫ್ ಆಗಲು ಪ್ರಯತ್ನಿಸುತ್ತಿದ್ದಾಗ ರನ್‌ವೇಗೆ ಅಪ್ಪಳಿಸಿದ ಹಿನ್ನೆಲೆಯಲ್ಲಿ ಈ ದುರಂತ ನಡೆದಿದೆ. ವಿಮಾನಕ್ಕೆ ಬೆಂಕಿ ತಗಲಿದ್ದು, ವಿಮಾನದ ಅವಶೇಷಗಳು ಕಂದಕದ ಮೇಲೆ ಹರಡಿಕೊಂಡಿವೆ.
ಅಪಘಾತದಲ್ಲಿ ವಿಮಾನದ ಪೈಲಟ್ ಬದುಕುಳಿದಿದ್ದು, ಅವರನ್ನು ಚಿಕಿತ್ಸೆಗಾಗಿ ಕಠ್ಮಂಡು ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿಮಾನವು ಕಠ್ಮಂಡುವಿನಿಂದ ರೆಸಾರ್ಟ್ ಟೌನ್ ಪೊಖರಾಗೆ ತೆರಳಲು ಹೊರಟ್ಟಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು