1:30 PM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಸಂತ ಆನ್ಸ್ ಕಮ್ಯುನಿಟಿ ಕಾಲೇಜಿನಲ್ಲಿ ಸಂತ ಅನ್ನಾ ಜನ್ಮದಿನಾಚರಣೆ: ಕಿರು‌ನಾಟಕ, ನೃತ್ಯ ಪ್ರದರ್ಶನ

24/07/2024, 23:08

ಮಂಗಳೂರು(reporterkarnataka.com): ನಗರದ ಸಂತ ಆನ್ಸ್ ಕಮ್ಯುನಿಟಿ ಕಾಲೇಜಿನಲ್ಲಿ ಸಂತ ಅನ್ನಾ ಅವರ ಜನ್ಮದಿನವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
ಪ್ರಥಮವಾಗಿ ಫಾ. ರಿಚರ್ಡ್ ಕಪುಚಿನ್ ಅವರಿಂದ ಬಲಿಪೂಜೆ ಅರ್ಪಿಸಲಾಯಿತು. ನಂತರದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸಿ. ನಿರ್ಮಲಾ ಮುಖ್ಯ ಅತಿಥಿಯಾಗಿ ಭಾಗವಹಿಸಿ ಸಂತ ಅನ್ನಾ ಅವರ ಬಗ್ಗೆ ಮಾತನಾಡಿ ಅವರ 5 ಗುಣಗಳಾದ ಮೌನತೆ, ಪ್ರಾರ್ಥನೆ, ದಾನ ಧರ್ಮ, ಸರಳತೆ, ಪ್ರೀತಿ, ಗೌರವ ನಮ್ಮ ಜೀವನದಲ್ಲಿ ಅಳವಡಿಸಬೇಕೆಂದರು.
ಸಂತ ಅನ್ನಾ ಅವರ ಈ 5 ಗುಣಗಳನ್ನು ಅಳವಡಿಸಿ ಕ್ವಿಜನ್ನು ಏರ್ಪಡಿಸಲಾಯಿತು. ಕ್ವಿಜಿನಲ್ಲಿ ವಿಜೇತರನ್ನು ಸಿ. ನಿರ್ಮಲಾ ಅವರು ಪ್ರಶಂಸಿದರು. ಕಾಲೇಜಿನ ಪ್ರಾಂಶುಪಾಲೆ ಸಿ. ವಿನೂತ ಅವರು ಸಂತ ಅನ್ನಾ ಅವರ ಬಗ್ಗೆ ತಿಳಿ ಹೇಳಿದರು.
ಕಾರ್ಯಕ್ರಮದಲ್ಲಿ ಅತಿಥಿಯಾಗಿ ಕಾರ್ಮೆಲ್ ಮಾಜಿ ಶಿಕ್ಷಕಿ ಮಾರ್ಗರೇಟ್ ಮೊಂತೇರೊ, ಶಿಕ್ಷಕಿಯಾದ ಅಸುಂತಾ ಡಿಸೋಜ, ಶೇರಿನ್, ಪ್ರತಿಭಾ ಮುಂತಾದವರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಸಂತ ಅನ್ನಾ ಅವರ ಜೀವನದ ಬಗ್ಗೆ ಕಿರು ನಾಟಕ, ನೃತ್ಯ ಹಾಗೂ ಇತರ ಕಾರ್ಯಕ್ರಮಗಳು ನಡೆಯಿತು. ಭಾರತಿ ಕಾರ್ಯಕ್ರಮ ನಿರ್ವಹಿಸಿದರು. ಸಾರಾ ಅವರು ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು