12:40 AM Saturday16 - August 2025
ಬ್ರೇಕಿಂಗ್ ನ್ಯೂಸ್
Bangalore | ಬಿಜೆಪಿಯವರಿಗೆ ರಾಜಕಾರಣಕ್ಕಾಗಿ ಧರ್ಮಸ್ಥಳ ಬೇಕಾಗಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ ವಿರಾಜಪೇಟೆ: ಅರಣ್ಯ ಇಲಾಖೆಯ ಕಾರ್ಯಾಚರಣೆ ಯಶಸ್ವಿ; ನಾಡಿನಲ್ಲಿ ಬೀಡು ಬಿಟ್ಟಿದ್ದ 10ಕ್ಕೂ ಅಧಿಕ… ‘ಧರ್ಮಸ್ಥಳ ವಿರುದ್ಧ ಷಡ್ಯಂತರʼ ರಾಜ್ಯ ಸರ್ಕಾರದ್ದೇ?: ಡಿ.ಕೆ. ಶಿವಕುಮಾರ್‌ ಹೇಳಿಕೆಗೆ ಕೇಂದ್ರ ಸಚಿವ… ಸಾಲದ ಬಾಧೆ: ಆಟೋ ಚಾಲಕ ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ; ಅರಣ್ಯ… ಬಸವಣ್ಣನವರ ಕಲ್ಯಾಣ ರಾಜ್ಯದ ಕನಸಿನ ಈಡೇರಿಕೆಯೇ ನಮ್ಮ ಗುರಿ: ಸಿಎಂ ಸಿದ್ದರಾಮಯ್ಯ ಕೇಂದ್ರದಿಂದ ಸ್ವಾತಂತ್ರ್ಯೋತ್ಸವದ ವಿಶಿಷ್ಠ ಕೊಡುಗೆ; ಉತ್ತರ ಕರ್ನಾಟಕಕ್ಕೆ ವಿಶೇಷ ಆರ್ಥಿಕ ವಲಯ ಘೋಷಣೆ ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ; ಎಸ್ಐಟಿ ತನಿಖೆ ನಡೆಯುತ್ತಿರುವಾಗ ಸದನದಲ್ಲಿ ಪ್ರಸ್ತಾಪ ಸರಿಯಲ್ಲ:… ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್: ನಟ ದರ್ಶನ್​​, ಪವಿತ್ರಾ ಗೌಡ ಸಹಿತ 4… ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆ ರಾಜ್ಯದ ಸಮಸ್ಯೆಗೆ ಕಾರಣ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ Kodagu | ಮಡಿಕೇರಿ: ಅಸ್ಸಾಂ ಕಾರ್ಮಿಕರಿಂದ ಆಧಾರ್ ಕಾರ್ಡಿನ ದುರ್ಬಳಕೆ ಆರೋಪ

ಇತ್ತೀಚಿನ ಸುದ್ದಿ

ಉಡುಪಿ: ಎ.ಆರ್.ಎಂ. ಮೋಟರ್ಸ್‌ ನೂತನ ಅತ್ಯಾಧುನಿಕ ಶೋರೂಂ ಮತ್ತು ಸರ್ವಿಸ್ ಸೆಂಟರ್ ಉದ್ಘಾಟನೆ

25/07/2024, 12:11

ಉಡುಪಿ(reporterkarnataka.com): ದೇಶದ ಪ್ರಖ್ಯಾತ ಅಟೋಮೊಬೈಲ್ ಕಂಪನಿ ಕಿಯಾ ಇಂಡಿಯಾ ಇದರ ಅಧಿಕೃತ ಡೀಲರ್ ಎ.ಆರ್.ಎಂ. ಮೋಟರ್ಸ್‌ರವರ ನೂತನ ಅತ್ಯಾಧುನಿಕ ಶೋರೂಂ ಮತ್ತು ಸರ್ವಿಸ್ ಸೆಂಟರ್ ಉಡುಪಿಯ ಉದ್ಯಾವರದಲ್ಲಿ ಇಂದು ಶುಭಾರಂಭಗೊಂಡಿತು.
ಮಾಂಡವಿ ಬಿಲ್ಡರ್ಸ್ ಎಂಡಿ ಡಾ. ಜೆರ್ರಿ ವಿನ್ಸೆಂಟ್ ಡಯಾಸ್‌ರವರು ರಿಬ್ಬನ್ ಕತ್ತರಿಸುವ ಮೂಲಕ ನೂತನ ಶೋರೂಂ ಮತ್ತು ಸರ್ವಿಸ್ ಸೆಂಟರ್‌ಗೆ ಚಾಲನೆ ನೀಡಿ ಇಲ್ಲಿರುವ ಅತ್ಯಾಧುನಿಕ ಸವಲತ್ತುಗಳನ್ನು ಕಂಡು ಮೆಚ್ಚುಗೆ ವ್ಯಕ್ತಪಡಿಸಿ ಶುಭಕೋರಿದರು.
ಕಿಯಾ ಇಂಡಿಯಾದ ರೀಜನಲ್ ಮೆನೇಜರ್ (ಸೇಲ್ಸ್) ನಿಖಿಲ್ ಕರಿಯಪ್ಪ ಮತ್ತು ರೀಜನಲ್ ಮೇನೆಜರ್ (ಸರ್ವೀಸ್) ಯುವರಾಜ್ ಎಸ್. ಅವರು ದೀಪ ಬೆಳಗಿಸಿ ಹಾರೈಸಿದರು. ಈ ಸಂದರ್ಭದಲ್ಲಿ ಎ.ಆರ್.ಎಂ ಮೋಟರ್ಸ್‌ನ ಎಂಡಿ ಆರೂರು ಗಣೇಶ್ ರಾವ್, ಡೈರೆಕ್ಟರ್ಸ್ ಆರೂರು ವರುಣ್ ರಾವ್ , ಆರೂರು ವಿಕ್ರಂ ರಾವ್, ಜನರಲ್ ಮ್ಯಾನೇಜರ್ (ಸರ್ವೀಸ್) ಶಶಿಕುಮಾರ್, ಜನರಲ್ ಮೆನೇಜರ್ (ಸೇಲ್ಸ್) ನಿತಿನ್ ಕೃಷ್ಣ, ಎಜಿಎಂ ಕನಕ ಕುಮಾರ್ ಮುಂತಾದವರು ಉಪಸ್ಥಿತರಿದ್ದರು. ಗ್ರಾಹಕರ ಅನುಕೂಲಕ್ಕಾಗಿ ಎಲ್ಲಾ ಆದಿತ್ಯವಾರವೂ ಶೋರೂಂ ಮತ್ತು ಸರ್ವಿಸ್ ಸೆಂಟರ್ ತೆರೆದಿರುತ್ತದೆ ಎಂದು ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿರುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು