3:53 AM Wednesday17 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಬಣಕಲ್: ಕಳೆದುಕೊಂಡ ಪರ್ಸ್ ಮರಳಿಸಿ ಮಾನವೀಯತೆ ಮೆರೆದ ದೇವರಾಜ್

25/07/2024, 14:55

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಟ್ಟಿಗೆಹಾರ ಸಮೀಪದ ಬಣಕಲ್ ನಲ್ಲಿ ರಸ್ತೆಯಲ್ಲಿ ಸಿಕ್ಕಿದ ಪರ್ಸನ್ನು ಸಬ್ಲಿ ದೇವರಾಜ್ ಎಂಬವರು ಅದರ ಮಾಲೀಕರಿಗೆ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ.
ಭಾನುವಾರದಂದು ಓರ್ವ ಮಹಿಳೆ ಪರ್ಸನ್ನು ರಸ್ತೆಯಲ್ಲಿ ಬೀಳಿಸಿ ಹೋಗಿದ್ದರು. ಆ ಪರ್ಸ್ ಸಬ್ಲಿ ದೇವರಾಜ್ ಅವರಿಗೆ ಸಿಕ್ಕಿತ್ತು.ಅದರಲ್ಲಿ ಆಧಾರ್ ಕಾರ್ಡ್ ಪರಿಶೀಲಿಸಿದಾಗ ಪಿಲೋಮಿನಾ ಪಾಯ್ಸ್, ಚನ್ನಡ್ಲು ಎಂದು ಇತ್ತು. ಅವರನ್ನು ಕೊಟ್ಟಿಗೆಹಾರಕ್ಕೆ ಕರೆಸಿ ಅವರ 1500 ರೂ. ನಗದು, ಎಟಿಎಂ ಕಾರ್ಡ್, ಆಧಾರ್ ಕಾರ್ಡ್ ಮತ್ತಿತರ ದಾಖಲೆಗಳು ಇದ್ದುದರಿಂದ ಅವರಿಗೆ ದೇವರಾಜ್ ಅವರು ಹಣದ ಪರ್ಸ್ ಮರಳಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು