11:54 PM Wednesday3 - December 2025
ಬ್ರೇಕಿಂಗ್ ನ್ಯೂಸ್
ಸಿಎಂ ಸಿದ್ದರಾಮಯ್ಯ – ವೇಣುಗೋಪಾಲ್‌ ಭೇಟಿ ಬೆನ್ನಲ್ಲೇ ದೆಹಲಿಗೆ ಹಾರಿದ ಡಿಸಿಎಂ ಡಿ.ಕೆ.… ಅಧಿಕಾರ ಹಸ್ತಾಂತರ ಚರ್ಚೆ: ಮುಖ್ಯಮಂತ್ರಿ ಸಿದ್ದರಾಮಯ್ಯ -‌ ಕೆ.ಸಿ. ವೇಣುಗೋಪಾಲ್ ಭೇಟಿ; ಮಾತುಕತೆ ಮಂಗಳೂರಿಗೆ ಆಗಮಿಸಿದ ಕೆ.ಸಿ. ವೇಣುಗೋಪಾಲ್: ಡಿಕೆ ಪರ ಘೋಷಣೆ ಕೂಗಿದ ಕೈ ಕಾರ್ಯಕರ್ತರು Kodagu | ವಿರಾಜಪೇಟೆಯ ಕರಡಿಗೋಡುನಲ್ಲಿ ಕಾಡಾನೆಗಳ ಉಪಟಳ: ಬೆಳೆ ನಾಶ ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು…

ಇತ್ತೀಚಿನ ಸುದ್ದಿ

ಧಾರಾಕಾರ ಮಳೆ: ತೀರ್ಥಹಳ್ಳಿ ರಥಬೀದಿಯಲ್ಲಿ ಮನೆ ಗೋಡೆ ಕುಸಿತ

27/07/2024, 00:04

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿ ತಾಲೂಕಿನಾದ್ಯಂತ ಪುಷ್ಯ ಮಳೆಯ ಹೆಚ್ಚಾಗಿದ್ದು, ಭಾರಿ ಮಳೆ ಹಾಗೂ ಗಾಳಿಯಿಂದ ಮನೆಯೊಂದರ ಗೋಡೆ ಕುಸಿದು ಬಿದ್ದ ಘಟನೆ ಪಟ್ಟಣದ ರಥಬೀದಿಯಲ್ಲಿ ನಡೆದಿದೆ.
ರಥಬೀದಿಯ ತಿರುಮಲ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಎದುರು ಇರುವ ಸ್ಫೂರ್ತಿ ಕಿರಣ್ ಎಂಬುವರ ಮನೆಯ ಗೋಡೆ ಶುಕ್ರವಾರ ಬೆಳಗ್ಗೆ ಕುಸಿದು ಬಿದ್ದಿದೆ. ಮನೆಯ ಮೇಲ್ಭಾಗದ ಗೋಡೆಯಾಗಿದ್ದು ಯಾರಿಗೂ ಯಾವುದೇ ತೊಂದರೆ ಆಗಿಲ್ಲ ಎಂದು ತಿಳಿದು ಬಂದಿದೆ.
ಘಟನ ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳಾದ ಲೋಕೇಶ್ ಸೇರಿದಂತೆ ಅನೇಕ ಅದಿಕಾರಿಗಳು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.
ಸಂಬಂಧಪಟ್ಟ ಅಧಿಕಾರಿಗಳು ತಕ್ಷಣವೇ ಗಮನಿಸಿ ಸೂಕ್ತ ಪರಿಹಾರ ನೀಡುವಂತೆ ಸ್ಥಳೀಯ ನಿವಾಸಿಗಳು ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು