6:06 PM Wednesday17 - June 2026
ಬ್ರೇಕಿಂಗ್ ನ್ಯೂಸ್
ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ

ಇತ್ತೀಚಿನ ಸುದ್ದಿ

ಕೊಪ್ಪ ಸರ್ಕಲ್ ನಲ್ಲಿ ಬಲಿಗಾಗಿ ಕಾಯುತ್ತಿದೆ ಮೃತ್ಯುಕೂಪ!; ಇನ್ನಾದರೂ ಸ್ಥಳೀಯಾಡಳಿತ ಎಚ್ಚೆತ್ತುಕೊಳ್ಳಲಿ

27/07/2024, 00:08

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿ ರಾಷ್ಟ್ರೀಯ ಹೆದ್ದಾರಿ 169 ರ ಕೊಪ್ಪ ಸರ್ಕಲ್ ನಲ್ಲಿ ಭಾರಿ ಗಾತ್ರದ ಹೊಂಡ ಗುಂಡಿಯೊಂದು ರಸ್ತೆ ಮಧ್ಯದಲ್ಲಿ ಬಾಯಿ ತೆರದು ಅಪಾಯಕ್ಕೆ ಅಹ್ವಾನ ನೀಡುತ್ತಿದೆ.


ಹೊಂಡದಲ್ಲಿ ಮಳೆಯ ನೀರು ತುಂಬಿ ರಸ್ತೆ ಪಕ್ಕದಲ್ಲಿ ಓಡಾಟ ನಡೆಸುವ ಜನರಿಗೆ ವಾಹನಗಳ ಓಡಾಟದಿಂದ ಮಳೆ ನೀರು ಸಿಂಪಡಣೆ ಆಗುತ್ತಿದೆ. ಕೊಳಚೆ ನೀರು ಜನರಿಗೆ ಎರಚುತ್ತಿರುವುದರಿಂದ ಮಳೆಗಾಲದಲ್ಲಿ ಇದೊಂದು ಹೊಸ ಭಾಗ್ಯ ಎಂದು ಗೊಣಗುತ್ತಾ ಓಡಾಡುತ್ತಿದ್ದಾರೆ. ಒಂದು ತಿಂಗಳಿಗೂ ಹೆಚ್ಚು ದಿನದಿಂದ ಈ ಹೊಂಡ ಬಾಯಿ ತೆರೆದು ಕೊಳಚೆ ನೀರು ತುಂಬಿಕೊಂಡು ಪ್ರತಿನಿತ್ಯ ಓಡಾಟ ನಡೆಸುವ ಜನರಿಗೆ ಸಮಸ್ಯೆ ಆಗುತ್ತಿದ್ದರು ಒಂದು ಬುಟ್ಟಿ ಮಣ್ಣು ಹಾಕಿ ಸುಮ್ಮನಾಗಿದ್ದರು. ಈಗ ಮತ್ತೆ ಬಾಯಿ ತೆರೆದಿದ್ದು ಇದುವರೆಗೂ ಅದನ್ನು ಮುಚ್ಚಬೇಕು ಎಂದು ಯಾರು ಕೂಡ ನೋಡಿಲ್ಲ.
ಅದೇ ರಸ್ತೆಯಲ್ಲಿ ಅಧಿಕಾರಿಗಳನ್ನು ಸೇರಿ ಸ್ಥಳೀಯ ಜನಪ್ರತಿನಿಧಿಗಳು ಓಡಾಟ ನಡೆಸುತ್ತಾರೆ. ಆದರೆ ಇಲ್ಲಿಯವರೆಗೂ ಅವರ ಕಣ್ಣಿಗೆ ಈ ಬೃಹತ್ ಆಕಾರದ ಹೊಂಡ ಬಿದ್ದಿರುವುದು ಕಾಣದೇ ಇರುವುದು ವಿಷಾದನಿಯ.
ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಗಮನಿಸಿ ಹೊಂಡ ಮುಚ್ಚಿಸಿ ಯಾವುದೇ ಕೊಳಚೆ ನೀರು ಹಾರದಂತೆ ಜನರಿಗೆ ಓಡಾಟ ನಡೆಸಲು ಅವಕಾಶ ಮಾಡಿಕೊಡುತ್ತಾರ? ಎಂದು ಕಾದು ನೋಡಬೇಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು