1:25 AM Sunday2 - August 2026
ಬ್ರೇಕಿಂಗ್ ನ್ಯೂಸ್
ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ…

ಇತ್ತೀಚಿನ ಸುದ್ದಿ

ಮಂಗಳೂರು ವಿವಿ ಕಾಲೇಜಿನಲ್ಲಿ 25ನೇ ಕಾರ್ಗಿಲ್ ವಿಜಯೋತ್ಸವ ಆಚರಣೆ

28/07/2024, 13:35

ಮಂಗಳೂರು(reporterkarnataka.com): ನಗರದ ಹಂಪನಕಟ್ಟೆಯಲ್ಲಿರುವ ವಿಶ್ವವಿದ್ಯಾನಿಲಯ ಕಾಲೇಜು 5 KAR ಎನ್ ಸಿ ಸಿ ನೌಕಾ ಉಪಘಟಕದ ವತಿಯಿಂದ 25ನೇ ಕಾರ್ಗಿಲ್ ವಿಜಯೋತ್ಸವ – 2024 ಆಚರಿಸಲಾಯಿತು.
ಎನ್ ಸಿಸಿ ಅಧಿಕಾರಿ LT. CDr ಡಾ.ಯತೀಶ್ ಕುಮಾರ್ ಮಾತನಾಡಿ, ಕಾರ್ಗಿಲ್ ವಿಜಯೋತ್ಸವ ದಿನದ ಮಹತ್ವವನ್ನು ಅವರು ಕೆಡಿಟ್ ಗಳಿಗೆ ಮನವರಿಕೆ ಮಾಡಿದರು.
ಎಲ್ಲಕ್ಕಿಂತ ಹೆಚ್ಚಾಗಿ ಸೈನಿಕನು ಶಾಂತಿಗಾಗಿ ಪ್ರಾರ್ಥಿಸುತ್ತಾನೆ. ಏಕೆಂದರೆ ಸೈನಿಕನು ನರಳಬೇಕು ಮತ್ತು ಆಳವಾದ ಗಾಯಗಳನ್ನು ಸಹಿಸಿಕೊಳ್ಳಬೇಕು. ನಾವು ನೀವೆಲ್ಲರೂ ಸೈನಿಕರ ಆರೋಗ್ಯಕ್ಕಾಗಿ ದಿನ ನಿತ್ಯ ಪ್ರಾಥಿಸಬೇಕು ಎಂದು ಅವರು ಕರೆ ನೀಡಿದರು.


ವಿವಿ ಕಾಲೇಜಿನ ಎನ್.ಸಿ.ಸಿ ನೌಕ ವಿಭಾಗದ ಕೆಡೆಟ್‌ಗಳಿಗೆ ಪ್ರಬಂಧ ಬರವಣಿಗೆ ಮತ್ತು ಕವನ ಸ್ಪರ್ಧೆಯನ್ನು ನಡೆಸಲಾಯಿತು.
ನಂತರ ಸ್ವಚ್ಛ ಭಾರತ ಎಂಬ ಕಾರ್ಯಕ್ರಮವನ್ನು ನಡೆಸಲಾಯಿತು. ಕೆಡೆಟ್‌ಗಳು ಕಾಲೇಜಿನ ಆವರಣವನ್ನು ಸ್ವಚ್ಛಗೊಳಿಸಿದರು.
ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು