9:16 AM Thursday23 - April 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ…

ಇತ್ತೀಚಿನ ಸುದ್ದಿ

ಮಂಗಳೂರು ವಿವಿ ಕಾಲೇಜಿನಲ್ಲಿ 25ನೇ ಕಾರ್ಗಿಲ್ ವಿಜಯೋತ್ಸವ ಆಚರಣೆ

28/07/2024, 13:35

ಮಂಗಳೂರು(reporterkarnataka.com): ನಗರದ ಹಂಪನಕಟ್ಟೆಯಲ್ಲಿರುವ ವಿಶ್ವವಿದ್ಯಾನಿಲಯ ಕಾಲೇಜು 5 KAR ಎನ್ ಸಿ ಸಿ ನೌಕಾ ಉಪಘಟಕದ ವತಿಯಿಂದ 25ನೇ ಕಾರ್ಗಿಲ್ ವಿಜಯೋತ್ಸವ – 2024 ಆಚರಿಸಲಾಯಿತು.
ಎನ್ ಸಿಸಿ ಅಧಿಕಾರಿ LT. CDr ಡಾ.ಯತೀಶ್ ಕುಮಾರ್ ಮಾತನಾಡಿ, ಕಾರ್ಗಿಲ್ ವಿಜಯೋತ್ಸವ ದಿನದ ಮಹತ್ವವನ್ನು ಅವರು ಕೆಡಿಟ್ ಗಳಿಗೆ ಮನವರಿಕೆ ಮಾಡಿದರು.
ಎಲ್ಲಕ್ಕಿಂತ ಹೆಚ್ಚಾಗಿ ಸೈನಿಕನು ಶಾಂತಿಗಾಗಿ ಪ್ರಾರ್ಥಿಸುತ್ತಾನೆ. ಏಕೆಂದರೆ ಸೈನಿಕನು ನರಳಬೇಕು ಮತ್ತು ಆಳವಾದ ಗಾಯಗಳನ್ನು ಸಹಿಸಿಕೊಳ್ಳಬೇಕು. ನಾವು ನೀವೆಲ್ಲರೂ ಸೈನಿಕರ ಆರೋಗ್ಯಕ್ಕಾಗಿ ದಿನ ನಿತ್ಯ ಪ್ರಾಥಿಸಬೇಕು ಎಂದು ಅವರು ಕರೆ ನೀಡಿದರು.


ವಿವಿ ಕಾಲೇಜಿನ ಎನ್.ಸಿ.ಸಿ ನೌಕ ವಿಭಾಗದ ಕೆಡೆಟ್‌ಗಳಿಗೆ ಪ್ರಬಂಧ ಬರವಣಿಗೆ ಮತ್ತು ಕವನ ಸ್ಪರ್ಧೆಯನ್ನು ನಡೆಸಲಾಯಿತು.
ನಂತರ ಸ್ವಚ್ಛ ಭಾರತ ಎಂಬ ಕಾರ್ಯಕ್ರಮವನ್ನು ನಡೆಸಲಾಯಿತು. ಕೆಡೆಟ್‌ಗಳು ಕಾಲೇಜಿನ ಆವರಣವನ್ನು ಸ್ವಚ್ಛಗೊಳಿಸಿದರು.
ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು