2:13 AM Saturday13 - September 2025
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ… Kodagu | ಮಡಿಕೇರಿ: ಮಾಂದಲಪಟ್ಟಿಗೆಯಲ್ಲಿ ಪ್ರವಾಸಿಗನ ಮೇಲೆ ಜೀಪ್ ಚಾಲಕ ಹಲ್ಲೆ

ಇತ್ತೀಚಿನ ಸುದ್ದಿ

ಬಿಪಿಎಲ್ ನೈಜ ಫಲಾನುಭವಿಗಳಿಗೆ ಅನ್ಯಾಯವಾಗದಂತೆ ಕ್ರಮ ಕೈಗೊಳ್ಳಿ: ಶಾಸಕ ವೇದವ್ಯಾಸ ಕಾಮತ್ ಸೂಚನೆ

24/08/2021, 19:22


ಮಂಗಳೂರು(reporterkarnataka.com):

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಗೆ ಸಂಬಂಧಪಟ್ಟಂತೆ ಜಿಲ್ಲೆಯ ಅಧಿಕಾರಿಗಳೊಂದಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಸಭೆ ನಡೆಸಿದರು. 

ಸಭೆಯಲ್ಲಿ ಮಾತನಾಡಿದ ಶಾಸಕ ಕಾಮತ್, ಆದಾಯ ಪ್ರಮಾಣಪತ್ರ ತಿದ್ದುಪಡಿ ಮಾಡುವ ಸಂದರ್ಭದಲ್ಲಿ ಕೆಲವೊಂದು ತಾಂತ್ರಿಕ ಸಮಸ್ಯೆಗಳಿಂದಾಗಿ ಆಗಿರುವ ತಪ್ಪುಗಳನ್ನು ಸರಿಪಡಿಸಬೇಕು. ನೈಜ್ಯ ಬಿಪಿಎಲ್ ಫಲಾನುಭವಿಗಳಿಗೆ ಅನ್ಯಾಯವಾಗದಂತೆ ಕ್ರಮ ಕೈಗೊಳ್ಳಲು  ಶಾಸಕ ಕಾಮತ್ ಅಧಿಕಾರಿಗಳಿಗೆ ಸೂಚನೆ ನೀಡಿದರು‌. 

ಬಿಪಿಎಲ್ ನಿಂದ ಎಪಿಎಲ್ ಗೆ ಪರಿವರ್ತನೆಯಾದ ಪಡಿತರ ಚೀಟಿದಾರರ ಸಂಬಂಧಿಸಿದ ಗ್ರಾಮಕರಣಿಕರಿಗೆ ನೀಡಲು ಸೂಚನೆ ನೀಡಿದರು. ಹಾಗೂ ಅವರಿಂದ ಸದರು ಪಡಿತರ ಚೀಟಿದಾರರ ಆದಾಯ ದೃಢಪತ್ರವನ್ನು ಪರಿಷ್ಕರಿಸಿ ಆಹಾರ ಇಲಾಖೆಗೆ ವರದಿ ಸಲ್ಲಿಸುವಂತೆ ಶಾಸಕ ಕಾಮತ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳು, ಕಂದಾಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು