5:35 AM Monday21 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಬಸವಣ್ಣನವರು ಸರ್ವಧರ್ಮೀಯರನ್ನು ಒಂದು ಗೂಡಿಸಿದ ಶ್ರೇಷ್ಠರು: ಕಪರಟ್ಟಿ ಬಸವರಾಜ ಮಹಾಸ್ವಾಮೀಜಿ

31/07/2024, 15:10

ಸಂತೋಷ್ ಬೆಳಗಾವಿ

info.reporterkarnataka@gmail.com

ಬಸವಣ್ಣವರು 12ನೇ ಶತಮಾನದಲ್ಲಿ ಅನುಭವ ಮಂಟಪ ಸ್ಥಾಪಿಸಿ ಕಲ್ಯಾಣದ ಕ್ರಾಂತಿ ಮಾಡಿ ಸರ್ವಧರ್ಮೀಯರನ್ನು ಒಂದು ಗೂಡಿಸಿ ಒಂದೇ ಎಂಬ ತತ್ವ ಸಾರಿ ಶ್ರೇಷ್ಠ ಅನಿಸಿಕೊಂಡ್ಡವರು. ವಿಶ್ವ ಗುರು ಬಸವಣ್ಣವರು ಆಧ್ಯಾತ್ಮದ ಮಾತುಗಳು ಅಮೃತವಿದ್ದಂತೆ ಎಂದು ಕಪರಟ್ಟಿ ಬಸವರಾಜ ಮಹಾಸ್ವಾಮೀಜಿಗಳು ಹೇಳಿದರು. ಅವರು ಗ್ರಾಮದ ಪಾಂಡುರಂಗ ದೇವಸ್ಥಾನದಲ್ಲಿ ನಡೆದ ಬಸವ ಮಹಾಪೂಜೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸಮಾಜದಲ್ಲಿ ಎಲ್ಲ ಮಾನವ ಕುಲದ ಎಳ್ಗೆ ಬಯಸಿ ಎಲ್ಲರಿಗೂ ಸ್ಥಾನಮಾನ ದೊರೆತ್ತಿದ್ದು ಬಸವಣ್ಣವ ರಿಂದ.ಅದಿಕಾರವಿಲ್ಲದಿದ್ದರು ಬಡವ ದಿನ ದಲಿತರ ಹಿಂದುಳಿದ ವರ್ಗಗಳ ಕಲ್ಯಾಣ ಸಹಾಯ ಸಹಕಾರ ನೀಡಿ ಅವರನ್ನು ಮೇಲೆಕ್ಕೆತ್ತುವ ಕೆಲಸ ಮಾಡುವರೆ ಶ್ರೇಷ್ಠರು ಅವತಾರಿಕರಲ್ಲಿ ಜಾತಿ ಬೇಧವಿಲ್ಲ ನಿಜವಾದ ಸಾಧು ಸಂತರ ಸಂಘ ಮಾಡಿ ಜೀವನವು ಉದ್ಧಾರ ಮಾಡಿಕೊಳ್ಳಿರೆಂದು ಹೇಳಿದರು. ಸಿದ್ಧಾರೂಢ ಮಠದ ಶಿವಾನಂದ ಸ್ವಾಮೀಜಿಯವರು ಮಾತನಾಡಿ ಬಸವಣ್ಣನವರ ತತ್ವ ಆದರ್ಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ನುಡಿದಂತೆ ನಡೆದು ಪ್ರಪಂಚ ಮಾಡಿ ಪಾರಮಾರ್ಥ ಗೆದ್ದು ಮಾನವ ಜೀವನ ಸಾರ್ಥಕ ಮಾಡಿಕೊಂಡು ಮುಕ್ತಿ ಪಡೆಯಬೇಕೆಂದು ಹೇಳಿದರು. ಈ ಸಮಯದಲ್ಲಿ ಶಂಕರಯ್ಯ ಹೀರೆಮಠ. ಬಸವನ್ನಿ ಡಬ್ಬನ್ನವರ. ಶಿವಪ್ಪ ನಿಡೋಣಿ.ದುಂಡಪ್ಪ ಬಡಿಗೇರ. ಅಡಿವೆಪ್ಪ ಪಾಲಬಾಂವಿ. ಭೀಮಪ್ಪ ಹೊಸಟ್ಟಿ.ಮಲ್ಲಿಕಾರ್ಜುನ ಸಂತಿ.ಮುರಿಗೆಪ್ಪ ಮಾಲಗಾರ.ರಮೇಶ ಲೋಕಣ್ಣವರ. ಲಕ್ಷ್ಮಣ ಬಡಿಗೇರ ಉಮೇಶ ಸಿದ್ನಾಳ. ದಿನೇಶ್ ಜುಗಳಿ.ಸೇರಿದಂತೆ ಅನೇಕರಿದ್ದು ಕಾರ್ಯಕ್ರಮವನ್ನು ಮುರಿಗೆಪ್ಪ ಮಾಲಗಾರ ನಿರೂಪಿಸಿ, ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು