2:19 PM Sunday2 - August 2026
ಬ್ರೇಕಿಂಗ್ ನ್ಯೂಸ್
ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ…

ಇತ್ತೀಚಿನ ಸುದ್ದಿ

ಇದು ರಾಷ್ಟ್ರ ಕಂಡ ಭೀಕರ ದುರಂತ: ಭೂಕುಸಿತ ಕುರಿತು ವಯನಾಡಿನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ

01/08/2024, 21:32

ವಯನಾಡು(reporterkarnataka.com):ಇದು ವಯನಾಡು, ಕೇರಳ ಮತ್ತು ರಾಷ್ಟ್ರಕ್ಕೆ ಭೀಕರ ದುರಂತ. ನಾವು ಪರಿಸ್ಥಿತಿಯನ್ನು ನಿರ್ಣಯಿಸಲು ಇಲ್ಲಿಗೆ ಬಂದಿದ್ದೇವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದರು.
ಇಂದು ಮಹಾ ದುರಂತ ಕಂಡ ವಯನಾಡಿಗೆ ಭೇಟಿ ನೀಡಿದ ಅವರು, ಮಾಧ್ಯಮ ಜತೆ ಮಾತನಾಡಿ, ಎಷ್ಟೋ ಮಂದಿ ಕುಟುಂಬ ಸದಸ್ಯರನ್ನು, ಮನೆ- ಮಠವನ್ನು ಕಳೆದುಕೊಂಡಿದ್ದಾರೆ ಎಂಬುದು ನೋವಿನ ಸಂಗತಿ‌ ಎಂದರು.


ನಾವು ಸಹಾಯ ಮಾಡಲು ಪ್ರಯತ್ನಿಸುತ್ತೇವೆ. ಬದುಕುಳಿದವರಿಗೆ ಪರ್ಯಾಯ ವ್ಯವಸ್ಥೆ ಮಾಡಬೇಕಾಗಿದೆ.
ಅವರಲ್ಲಿ ಹಲವರು ಸ್ಥಳಾಂತರಗೊಳ್ಳಲು ಬಯಸುತ್ತಾರೆ. ಇಲ್ಲಿ ಮಾಡಬೇಕಾದ್ದು ಬಹಳಷ್ಟಿದೆ. ವೈದ್ಯರು, ನರ್ಸ್‌ಗಳು, ಆಡಳಿತ ಮತ್ತು ಸ್ವಯಂಸೇವಕರು ಸೇರಿದಂತೆ ಭಾಗವಹಿಸಿದ ಎಲ್ಲರಿಗೂ ನಾನು ಧನ್ಯವಾದ ಹೇಳಲು ಬಯಸುತ್ತೇನೆ ಎಂದು ಅವರು ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು