1:27 PM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಸಮಾಜದ ಎಲ್ಲ ಜನರ ಆರ್ಥಿಕ ಸಬಲತೆಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಟ್ರಸ್ಟ್ ಯತ್ನ: ಕೃಷ್ಣೇಗೌಡ ಶ್ಲಾಘನೆ

25/08/2021, 09:16

ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ

info.reporterkarnataka@gmail.com

ಸಮಾಜದ ಕಟ್ಟಕಡೆಯ ಜನರಿಗೂ ಆರ್ಥಿಕ ಸಬಲತೆ ಏಳಿಗೆಯ ಉದ್ದೇಶದಿಂದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಟ್ರಸ್ಟ್ ಮುಂಚೂಣಿಯಲ್ಲಿರುವುದು ಎಂದು ಕೃಷ್ಣೆಗೌಡ ಅಭಿಪ್ರಾಯಪಟ್ಟರು.

ಅವರು ನಾಗಮಂಗಲ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಟ್ರಸ್ಟ್ ಹಾಗೂ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ ಅವರುಗಳು ಕಚೇರಿಯಲ್ಲಿ ಸೇವಾ ಕೇಂದ್ರ ಹಾಗೂ ನವಜೀವನ ಪೋಷಕರ ತರಬೇತಿ ಉದ್ಘಾಟನಾ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಗ್ರಾಮೀಣ ಜೀವನದ ಸಬಲೀಕರಣ ಹಾಗೂ 

ಆರ್ಥಿಕ ಸಬಲತೆಗೆ ಪ್ರಮುಖ ಧ್ಯೇಯವಾಗಿ ಯೋಜನೆಗಳನ್ನು  ಸಮಾಜದ ಕಟ್ಟಕಡೆಯ ಜನರಿಗೂ ತಲುಪಿಸಿ, ಆರ್ಥಿಕವಾಗಿ ಮುಂದೆ ಬರುವಂತೆ ಮಾಡುವುದು ಗ್ರಾಮಾಭಿವೃದ್ಧಿ ಸಂಸ್ಥೆಯ ಯೋಜನೆಗಳೇ ಸಾಕ್ಷಿ ಎಂದು ತಿಳಿಸಿದರು. 

ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ರಾಜ್ಯದ ಹಾಗೂ ಜಿಲ್ಲಾ ತಾಲೂಕು ಗಳಲ್ಲಿ ಸೇವಾ ಕೇಂದ್ರಗಳಿಂದ ಜನರಿಗೆ ದೊರೆಯಬಹುದಾದ ಸವಲತ್ತುಗಳನ್ನು ಸದುಪಯೋಗಪಡಿಸಿಕೊಳ್ಳುವ ಉದ್ದೇಶದಿಂದ ಕೇಂದ್ರವನ್ನು ಅನುಷ್ಠಾನ ಮಾಡುತ್ತಿರುವುದಾಗಿ ಜಿಲ್ಲಾ ನಿರ್ದೇಶಕರಾದ ಗಂಗಾಧರ ರೈ ತಿಳಿಸಿದರು .

ಸಮಾರಂಭದಲ್ಲಿ ತಾಲ್ಲೂಕು ಯೋಜನಾಧಿಕಾರಿ ಹೇಮಲತಾ ಹೆಗಡೆ, ಜನಜಾಗೃತಿಯ ಸದಸ್ಯರಾದ ಮಂಜೇಶ್ ಕಲೀಂ ಉಲ್ಲಾ, ವಿನಯ್ ಕುಲಕರ್ಣಿ, ಭಾಸ್ಕರ್ ಹಾಗೂ ಸೇವಾ ಪ್ರತಿನಿಧಿಗಳು ಭಾಗವಹಿಸಿದ್ದರು 

ಇತ್ತೀಚಿನ ಸುದ್ದಿ

ಜಾಹೀರಾತು