12:23 AM Wednesday1 - July 2026
ಬ್ರೇಕಿಂಗ್ ನ್ಯೂಸ್
ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕುಟುಂಬಸ್ಥರಿಂದ ಭೂಕಬಳಿಕೆ ಆರೋಪ: ಮುಖ್ಯಮಂತ್ರಿ ಡಿಕೆಶಿ ಮುಂದೆ ಹಾಸನ… ಗೆಳೆಯ ವೈಶಾಖ್‌ ಆತ್ಮಹತ್ಯೆ ಪ್ರಕರಣ: ಫಸ್ಟ್‌ ರಿಯಾಕ್ಷನ್ ಕೊಟ್ಟ ನಟಿ ಕೃಷಿ ತಾಪಂಡ ರೆಸಾರ್ಟ್ ನ ಈಜುಕೊಳದಲ್ಲಿ ದುರಂತ | 10 ಅಡಿ ಎತ್ತರದಿಂದ 4 ಅಡಿ…

ಇತ್ತೀಚಿನ ಸುದ್ದಿ

ನೆರೆ ಪರಿಹಾರ ನಿರಾಕರಿಸಿದ ಅದ್ಯಪಾಡಿ ರೈತರ ಮನವೊಲಿಸಿದ ಜಿಲ್ಲಾ ಸಚಿವ ದಿನೇಶ್ ಗುಂಡೂರಾವ್

02/08/2024, 21:24

ಮಂಗಳೂರು(reporterkarnataka.com): ನೆರೆ ಪರಿಹಾರ ತೆಗೆದುಕೊಳ್ಳುವಂತೆ ಆದ್ಯಪಾಡಿ ನಿವಾಸಿಗರಿಗೆ ಸಚಿವ ದಿನೇಶ್ ಗುಂಡೂರಾವ್ ಮನವಿ ಮಾಡಿದರು.
ನೆರೆ ಪರಿಹಾರಕ್ಕೂ ಶಾಶ್ವತ ಪರಿಹಾರಕ್ಕೂ ಸಂಬಂಧವಿಲ್ಲ.
ನೆರೆ ಪರಿಹಾರ ಪಡೆದರೆ ಶಾಶ್ವತ ಪರಿಹಾರ ಆಗಲ್ಲ ಎಂಬ ಭಾವನೆ ಬೇಡ.‌ ಒಂದಕ್ಕೂಂದು ಲಿಂಕ್ ಮಾಡುವ ಅಗತ್ಯವಿಲ್ಲ ಎಂದು ಸಚಿವರು ನುಡಿದರು.
ಭತ್ತದ ಗದ್ದೆ, ತೋಟ ಮುಳುಗಡೆಯಿಂದ ನಷ್ಟ ಅನುಭವಿಸಿದ್ದೀರಾ. ಅದಕ್ಕೆ ಸರ್ಕಾರದಿಂದ ಸಿಗುವ ನೆರೆ ಪರಿಹರವನ್ನ ಪಡೆಯಿರಿ. ಪಲ್ಗಣಿ ನದಿಯಿಂದಾಗುವ ನೆರೆ ಹಾವಳಿ ತಡೆಯುವ ಶಾಶ್ವತ ಪರಿಹಾರ ಒದಸುವ ಜವಾಬ್ದಾರಿ ನಮಗೆ ಬಿಡಿ ಎಂದು ರೈತರಲ್ಲಿ
ಸಚಿವ ದಿನೇಶ್ ಗುಂಡೂರಾವ್ ಮನವಿ ಮಾಡಿದರು.
ಸಚಿವರ ಮನವಿಗೆ ಒಪ್ಪಿಗೆ ಸೂಚಿಸಿ ಪರಿಹಾರ ಪಡೆಯುವುದಾಗಿ ಸ್ಥಳೀಯ ನಿವಾಸಿಗಳು ತಿಳಿಸಿದರು.
ಶಾಶ್ವತ ಪರಿಹಾರಕ್ಕೆ ಒತ್ತಾಯಿಸಿ ಕಳೆದ 11 ವರ್ಷದಿಂದ ನೆರೆ ಪರಿಹಾರವನ್ನ ಅದ್ಯಪಾಡಿ ನಿವಾಸಿಗರು ತಿರಸ್ಕರಿಸುತ್ತಾ ಬಂದಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು