4:30 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ನೆರೆ ಪರಿಹಾರ ನಿರಾಕರಿಸಿದ ಅದ್ಯಪಾಡಿ ರೈತರ ಮನವೊಲಿಸಿದ ಜಿಲ್ಲಾ ಸಚಿವ ದಿನೇಶ್ ಗುಂಡೂರಾವ್

02/08/2024, 21:24

ಮಂಗಳೂರು(reporterkarnataka.com): ನೆರೆ ಪರಿಹಾರ ತೆಗೆದುಕೊಳ್ಳುವಂತೆ ಆದ್ಯಪಾಡಿ ನಿವಾಸಿಗರಿಗೆ ಸಚಿವ ದಿನೇಶ್ ಗುಂಡೂರಾವ್ ಮನವಿ ಮಾಡಿದರು.
ನೆರೆ ಪರಿಹಾರಕ್ಕೂ ಶಾಶ್ವತ ಪರಿಹಾರಕ್ಕೂ ಸಂಬಂಧವಿಲ್ಲ.
ನೆರೆ ಪರಿಹಾರ ಪಡೆದರೆ ಶಾಶ್ವತ ಪರಿಹಾರ ಆಗಲ್ಲ ಎಂಬ ಭಾವನೆ ಬೇಡ.‌ ಒಂದಕ್ಕೂಂದು ಲಿಂಕ್ ಮಾಡುವ ಅಗತ್ಯವಿಲ್ಲ ಎಂದು ಸಚಿವರು ನುಡಿದರು.
ಭತ್ತದ ಗದ್ದೆ, ತೋಟ ಮುಳುಗಡೆಯಿಂದ ನಷ್ಟ ಅನುಭವಿಸಿದ್ದೀರಾ. ಅದಕ್ಕೆ ಸರ್ಕಾರದಿಂದ ಸಿಗುವ ನೆರೆ ಪರಿಹರವನ್ನ ಪಡೆಯಿರಿ. ಪಲ್ಗಣಿ ನದಿಯಿಂದಾಗುವ ನೆರೆ ಹಾವಳಿ ತಡೆಯುವ ಶಾಶ್ವತ ಪರಿಹಾರ ಒದಸುವ ಜವಾಬ್ದಾರಿ ನಮಗೆ ಬಿಡಿ ಎಂದು ರೈತರಲ್ಲಿ
ಸಚಿವ ದಿನೇಶ್ ಗುಂಡೂರಾವ್ ಮನವಿ ಮಾಡಿದರು.
ಸಚಿವರ ಮನವಿಗೆ ಒಪ್ಪಿಗೆ ಸೂಚಿಸಿ ಪರಿಹಾರ ಪಡೆಯುವುದಾಗಿ ಸ್ಥಳೀಯ ನಿವಾಸಿಗಳು ತಿಳಿಸಿದರು.
ಶಾಶ್ವತ ಪರಿಹಾರಕ್ಕೆ ಒತ್ತಾಯಿಸಿ ಕಳೆದ 11 ವರ್ಷದಿಂದ ನೆರೆ ಪರಿಹಾರವನ್ನ ಅದ್ಯಪಾಡಿ ನಿವಾಸಿಗರು ತಿರಸ್ಕರಿಸುತ್ತಾ ಬಂದಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು