2:04 AM Thursday3 - July 2025
ಬ್ರೇಕಿಂಗ್ ನ್ಯೂಸ್
ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಸ್ವಾತಂತ್ರ್ಯೋತ್ಸವ: ಮುಳಿಯ ಜ್ಯುವೆಲ್ಸ್ ನಿಂದ ಆಗಸ್ಟ್ 11ರಂದು ಆನ್ ಲೈನ್ ಛದ್ಮವೇಷ ಸ್ಪರ್ಧೆ

05/08/2024, 20:16

ಪುತ್ತೂರು(reporterkarnataka.com): ಮುಳಿಯ ಜ್ಯುವೆಲ್ಸ್ ಸ್ವಾತಂತ್ರ್ಯೋತ್ಸವದ ಅಂಗವಾಗಿ ಆ.11ರಂದು ಬೆಳಗ್ಗೆ 10ರಿಂದ ಸ್ವಾತಂತ್ಯ ಹೋರಾಟಗಾರರು ವಿಡಿಯೋ ಕಾನ್ಫರೆನ್ಸ್ ಮೂಲಕ ಛದ್ಮವೇಷ ಸ್ಪರ್ಧೆಯನ್ನು ಹಾಕಿಕೊಂಡಿದೆ.
ಛದ್ಮವೇಷ 3ರಿಂದ 7 ವರ್ಷ ಮತ್ತು 8ರಿಂದ 12 ವರ್ಷಗಳ ಎರಡು ವಿಭಾಗದಲ್ಲಿ ಸ್ಪರ್ಧೆ ನಡೆಯಲಿದ್ದು, ಸ್ಪರ್ಧೆಯನ್ನು ಝೂಮ್ ಆ್ಯಪ್ ಮೂಲಕ ನಡೆಸಲಾಗುವುದು. ಸ್ಪರ್ಧಿಗಳು ಮನೆಯಿಂದಲೇ ವೇಷ ಭೂಷಣಗಳನ್ನು ಧರಿಸಿ ಮುಳಿಯ ಜ್ಯುವೆಲ್ಸ್ ಝೂಮ್ ಲಿಂಕ್ ನಲ್ಲಿ ಭಾಗವಹಿಸಬೇಕಾಗಿದೆ. ಪ್ರತಿ ಸ್ಪರ್ಧಿಗೆ 2 ನಿಮಿಷಗಳ ಕಾಲಾವಾಕಾಶವನ್ನು ನೀಡಲಾಗುತ್ತಿದ್ದು, ನೃತ್ಯ, ಡೈಲಾಗ್, ಹಿನ್ನಲೆ ಸಂಗೀತಗಳನ್ನು ಬಳಸಿಕೊಳ್ಳಬಹುದಾಗಿದೆ. ಭಾಗವಹಿಸುವ ಸ್ಪರ್ಧಿಗಳು ಆ.8ರ ಒಳಗಾಗಿ ಹೆಸರನ್ನು 9353030916 ಮೂಲಕ ನೋಂದಾಯಿಸಿಕೊಳ್ಳಬೇಕಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು