8:13 PM Wednesday18 - March 2026
ಬ್ರೇಕಿಂಗ್ ನ್ಯೂಸ್
ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ… ಉತ್ತರಿಸದ ಸಚಿವರು: ಇದೇ ಮೊದಲ ಬಾರಿಗೆ ಸ್ಪೀಕರ್ ಸಭಾತ್ಯಾಗ; ಮೂವರು ಅಧಿಕಾರಿಗಳಿಗೆ ತಲೆದಂಡ ರಾಜ್ಯ ಉಪ ಚುನಾವಣೆ: ಬಾಗಲಕೋಟೆ, ದಾವಣಗೆರೆ ದಕ್ಷಿಣದಲ್ಲಿ ಏಪ್ರಿಲ್ 9ರಂದು ಮತದಾನ, ಮೇ…

ಇತ್ತೀಚಿನ ಸುದ್ದಿ

ತೀರ್ಥಹಳ್ಳಿ ರಥಬೀದಿಯಲ್ಲಿ ನೂತನ ಪೊಲೀಸ್ ಠಾಣೆ ನಾಳೆಯಿಂದ ಕಾರ್ಯಾರಂಭ

07/08/2024, 22:08

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿ ಪಟ್ಟಣದ ಹೃದಯ ಭಾಗದ ರಥಬೀದಿಯಲ್ಲಿ ಇತ್ತೀಚಿಗೆ ನೂತನ ಪೊಲೀಸ್ ಠಾಣೆ ಉದ್ಘಾಟನೆಗೊಂಡಿದ್ದು ನಾಳೆ ( ಆಗಸ್ಟ್ 8) ಗುರುವಾರ ದಿಂದ ಕೆಲಸ ಕಾರ್ಯಗಳು ಕಾರ್ಯಾರಂಭ ಮಾಡಲಿವೆ.
ಸಾರ್ವಜನಿಕರು ತಮ್ಮ ಅಗತ್ಯ ಕೆಲಸ ಕಾರ್ಯಗಳಿಗೆ, ಕುಂದು ಕೊರತೆ, ಹಾಗೂ ದೂರುಗಳನ್ನು ನೂತನ ಠಾಣೆಯಲ್ಲಿ ಸಲ್ಲಿಸಬಹುದಾಗಿದೆ.
ಇಲ್ಲಿಯವರೆಗೆ ಸೊಪ್ಪುಗುಡ್ಡೆಯ ನಾಡ್ತಿಯಲ್ಲಿದ್ದ ಪೊಲೀಸ್ ಠಾಣೆ ಸಾರ್ವಜನಿಕರಿಗೆ ದೂರವಾಗುತ್ತಿತ್ತು ಎಂಬ ಮಾತು ಕೂಡ ಸಾರ್ವಜನಿಕವಾಗಿ ಕೇಳಿ ಬರುತ್ತಿತ್ತು.
ಈಗ ಪಟ್ಟಣದ ಹೃದಯಭಾಗದ ರಥಬೀದಿಯಲ್ಲಿ ಪೋಲೀಸ್ ಠಾಣೆ ಕಾರ್ಯ ಆರಂಭಿಸಿದ್ದು ಪಟ್ಟಣದ ಸಾರ್ವಜನಿಕರು ಸಂತಸ ವ್ಯಕ್ತಪಡಿಸಿದ್ದಾರೆ.
ಡಿವೈಎಸ್’ಪಿ ಕಚೇರಿ ಮಾತ್ರ ಸೊಪ್ಪುಗುಡ್ಡೆಯಲ್ಲೇ ಇರಲಿದೆ ಎಂದು ಪೊಲೀಸ್ ಇಲಾಖೆ ಮಾಹಿತಿ ನೀಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು