10:01 PM Wednesday25 - March 2026
ಬ್ರೇಕಿಂಗ್ ನ್ಯೂಸ್
ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

ನಾರಾಯಣಪುರ ಬಲದಂಡೆಯ ದೊಡ್ಡ ಕಾಲುವೆ: ಈಜಲು ಹೋದ ಯುವಕ ನೀರು ಪಾಲು

08/08/2024, 16:44

ಶಿವು ರಾಠೋಡ ಹಣಸಗಿ ಯಾದಗಿರಿ

info.reporterkarnataka@gmail.com

ನಾರಾಯಣಪುರ ಬಲದಂಡೆಯ ದೊಡ್ಡ ಕಾಲುವೆಯಲ್ಲಿ ನೀರಿನ ಸೇಳೆತಕ್ಕೆ ಯುವಕನೊಬ್ಬ ಕೊಚ್ಚಿ ಹೋದ ದಾರುಣ ಘಟನೆ ನಡೆದಿದೆ.


ತೇಜ (24) ಕಾಲುವೆಗೆ ಕೊಚ್ಚಿ ಹೋದ ಯುವಕ ಎಂದು ಗುರುತಿಸಲಾಗಿದೆ. ಲಿಂಗಸ್ಗೂರು ತಾಲ್ಲೂಕಿನ ಬೆಂಡೋಣ್ ಗ್ರಾಮದ ನಿವಾಸಿಯಾದ ತೇಜ.
ಮಾಜಿ‌ ಸೈನಿಕರೋರ್ವರ ಪುತ್ರ.ಮಂಗಳವಾರ ಸಂಜೆ ಕಾಲುವೆಗೆ ಕೊಚ್ಚಿ ಹೋದರೂ ಇನ್ನೂ ಮೃತದೇಹ ಸಿಕ್ಕಿಲ್ಲ.
ಯಲ್ಲಪ್ಪ ಹಾಗೂ ಅನುಶ್ರೀ ಯವರ ಎರಡನೇ ಮಗ.ಸ್ನೇಹಿತರು ಮತ್ತು ಕುಟುಂಬಸ್ಥರು ಶೋಧನೆಯ ಕಾರ್ಯ ಚುರುಗೊಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು