5:42 AM Friday15 - August 2025
ಬ್ರೇಕಿಂಗ್ ನ್ಯೂಸ್
ಕೇಂದ್ರದಿಂದ ಸ್ವಾತಂತ್ರ್ಯೋತ್ಸವದ ವಿಶಿಷ್ಠ ಕೊಡುಗೆ; ಉತ್ತರ ಕರ್ನಾಟಕಕ್ಕೆ ವಿಶೇಷ ಆರ್ಥಿಕ ವಲಯ ಘೋಷಣೆ ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ; ಎಸ್ಐಟಿ ತನಿಖೆ ನಡೆಯುತ್ತಿರುವಾಗ ಸದನದಲ್ಲಿ ಪ್ರಸ್ತಾಪ ಸರಿಯಲ್ಲ:… ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್: ನಟ ದರ್ಶನ್​​, ಪವಿತ್ರಾ ಗೌಡ ಸಹಿತ 4… ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆ ರಾಜ್ಯದ ಸಮಸ್ಯೆಗೆ ಕಾರಣ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ Kodagu | ಮಡಿಕೇರಿ: ಅಸ್ಸಾಂ ಕಾರ್ಮಿಕರಿಂದ ಆಧಾರ್ ಕಾರ್ಡಿನ ದುರ್ಬಳಕೆ ಆರೋಪ ರಾಜ್ಯ ಸರಕಾರದ ವಿನೂತನ ಯೋಜನೆ: ವಿದೇಶದಲ್ಲಿ ವ್ಯಾಸಂಗ ಮಾಡುವವರಿಗೆ ಮಾಹಿತಿ ನೀಡಲು ಆ.… ಬಾಲ್ಯವಿವಾಹ ತಡೆಗಟ್ಟಲು ಸರ್ಕಾರದಿಂದ ಕಠಿಣ ಕ್ರಮ: ವಿಧಾನ ಸಭೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಮಶಾನ ಜಾಗ ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಕ್ರಮ: ವಿಧಾನಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ ಬಂಡೀಪುರ: ಕಾಡಾನೆ ಜತೆ ಸೆಲ್ಫಿಗೆ ಹೋಗಿ ದಾಳಿಗೊಳಗಾಗಿದ್ದ ವ್ಯಕ್ತಿಗೆ 25 ಸಾವಿರ ರೂ.… ವಿಶ್ವ ವಿಖ್ಯಾತ ಮೈಸೂರು ದಸರಾ: ಗಜಪಡೆಯ ತೂಕ ಪರೀಕ್ಷೆ; ಯಾರ್ಯಾರು, ಎಷ್ಟೆಷ್ಟು ಕೆಜಿ?

ಇತ್ತೀಚಿನ ಸುದ್ದಿ

ನಾರಾಯಣಪುರ ಬಲದಂಡೆಯ ದೊಡ್ಡ ಕಾಲುವೆ: ಈಜಲು ಹೋದ ಯುವಕ ನೀರು ಪಾಲು

08/08/2024, 16:44

ಶಿವು ರಾಠೋಡ ಹಣಸಗಿ ಯಾದಗಿರಿ

info.reporterkarnataka@gmail.com

ನಾರಾಯಣಪುರ ಬಲದಂಡೆಯ ದೊಡ್ಡ ಕಾಲುವೆಯಲ್ಲಿ ನೀರಿನ ಸೇಳೆತಕ್ಕೆ ಯುವಕನೊಬ್ಬ ಕೊಚ್ಚಿ ಹೋದ ದಾರುಣ ಘಟನೆ ನಡೆದಿದೆ.


ತೇಜ (24) ಕಾಲುವೆಗೆ ಕೊಚ್ಚಿ ಹೋದ ಯುವಕ ಎಂದು ಗುರುತಿಸಲಾಗಿದೆ. ಲಿಂಗಸ್ಗೂರು ತಾಲ್ಲೂಕಿನ ಬೆಂಡೋಣ್ ಗ್ರಾಮದ ನಿವಾಸಿಯಾದ ತೇಜ.
ಮಾಜಿ‌ ಸೈನಿಕರೋರ್ವರ ಪುತ್ರ.ಮಂಗಳವಾರ ಸಂಜೆ ಕಾಲುವೆಗೆ ಕೊಚ್ಚಿ ಹೋದರೂ ಇನ್ನೂ ಮೃತದೇಹ ಸಿಕ್ಕಿಲ್ಲ.
ಯಲ್ಲಪ್ಪ ಹಾಗೂ ಅನುಶ್ರೀ ಯವರ ಎರಡನೇ ಮಗ.ಸ್ನೇಹಿತರು ಮತ್ತು ಕುಟುಂಬಸ್ಥರು ಶೋಧನೆಯ ಕಾರ್ಯ ಚುರುಗೊಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು